ಅರ್ಕಾವತಿ ಬಡಾವಣೆಗೆ ಇನ್ನು ಮೂರು ತಿಂಗಳಲ್ಲಿ ವಿದ್ಯುತ್ ಸಂಪರ್ಕ!
ಬೆಂಗಳೂರು, ಏಪ್ರಿಲ್ 02: ಅರ್ಕಾವತಿ ಬಡಾವಣೆಗೆ ಚುನಾವಣೆ ಆರಂಭದಲ್ಲಿ ಕಾಯಕಲ್ಪದ ಭಾಗ್ಯ ದೊರೆತಿದೆ. ಕಾನೂನು ತೊಡಕಿನಿಂದಾಗಿ ನೆನಗುದಿಗೆ ಬಿದ್ದದ್ದ ಅರ್ಕಾವತಿ ಬಡಾವಣೆಗೆ ಮರುಜೀವ ಬಂದಂತಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಬಡಾವಣೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಟೆಂಡರ್ ಕರೆದಿದ್ದ ಬಿಡಿಎ, ಇದೀಗ ಕಾಮಗಾರಿ ಆರಂಭಿಸಿದೆ. ಅಭಿವೃದ್ಧಿ ಕಾಮಗಾರಿ ಭಾಗವಾಗಿ ಮುಂದಿನ 3 ತಿಂಗಳೊಳಗಾಗಿ ಸಂಪೂರ್ಣ ವಿದ್ಯುತ್ ಸಂಪರ್ಕ ವ್ಯವಸ್ಥೆ ಮಾಡಲಿದೆ. ಈ ಸಂಬಂಧ ವಿದ್ಯುತ್ ತಂತಿ, ಕಂಬ ಇತ್ಯಾದಿ ಕಾಮಗಾರಿಗಳಿಗೆ ಚಾಲನೆ ದೊರೆತಿದೆ.
ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ಅಗತ್ಯ ಸಾಮಗ್ರಿಗಳನ್ನು ಪೂರೈಸಲಾಗುತ್ತಿದ್ದು, ಕಾಮಗಾರಿಗಾಗಿ ಖಾಸಗಿ ಸಂಸ್ಥೆ ಜತೆ 221 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದೆ. ಚುನಾವಣಾ ನೀತಿ ಸಂಹಿತೆ ಜಾರಿ ಮುನ್ನವೇ ಕಾಮಗಾರಿ ಆರಂಭಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಡಾವಣೆಯಲ್ಲಿ ಬರುವ ಪ್ರದೇಶಗಳು: ಬಳ್ಳಾರಿ ರಸ್ತೆ, ಓಲ್ಡ್ ಮದ್ರಾಸ್ ರಸ್ತೆಯ ಜಕ್ಕೂರು, ರಾಜನಹಳ್ಳಿ, ಸಂಪಿಗೆ ಹಳ್ಳಿ, ಥಣಿಸಂದ್ರ, ಹೆಣ್ಣೂರು, ಕೆ.ನಾರಾಯಣಪುರ ಹಾಗೂ ಬೈರತಿ ಕಾರ್ಖಾನೆ ಸೇರಿ 13ಗ್ರಾಮಗಳು ಅರ್ಕಾವತಿ ಬಡಾವಣೆ ವ್ಯಾಪ್ತಿಗೆ ಬರಲಿವೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications