ಗೋವಾದಲ್ಲಿ ಕೋಟೆಗದ್ದೆ ರವಿ ಅವರ 'ತಂತ್ರ' ಚಿತ್ರಕಲಾ ಪ್ರದರ್ಶನ
ಬೆಂಗಳೂರು ಏಪ್ರಿಲ್ 12: ಬೆಂಗಳೂರಿನ ಫಿಡೆಲಿಶಸ್ ಗ್ಯಾಲರಿ ಸಂಸ್ಥೆಯು ಕಲಾವಿದ ಕೋಟೆಗದ್ದೆ ರವಿ ಅವರ ಕಲಾಕೃತಿಗಳ ಅನಾವರಣಗೊಳಿಸುವ 'ತಂತ್ರ' ಪ್ರದರ್ಶನವನ್ನು ಗೋವಾದ ವಾಗಾಟರ್ ಬೀಚ್ನ ಆರ್ಟ್ ಸ್ಟ್ರೀಟ್ ನಲ್ಲಿ ಏಪ್ರಿಲ್ 18ರಿಂದ 22ರವರೆಗೆ ಏರ್ಪಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಲಾಖೆ ಸಹಯೋಗದಲ್ಲಿ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 18ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಪ್ರತಿದಿನ ಬೆಳಗ್ಗೆ 10.30ರಿಂದ ರಾತ್ರಿ 7ರವರೆಗೆ ಪ್ರದರ್ಶನ ನಡೆಯಲಿದೆ. ಪ್ರದರ್ಶನಕ್ಕೆ ಏಪ್ರಿಲ್ 18ರಂದು ಬೆಳಗ್ಗೆ 11ಕ್ಕೆ ಪಣಜಿಯ ಇನ್ಸ್ಟಿಟ್ಯೂಟ್ ಮರಿಜಸ್ ಬ್ರಿಗಾಂಜ್ ನ ಚೇರಮನ್ ಸಂಜಯ್ ಹರ್ಮಾಲ್ಕರ್ ಚಾಲನೆ ನೀಡುವರು. ಗೋವಾದ ಡಿಜೋನ್ ಗ್ರುಪ್ನ ಉಪಾಧ್ಯಕ್ಷ ಗಜಾನನ ಕರ್ಕರೆ ಹಾಗೂ ಬೆಂಗಳೂರಿನ ಫಿಡೆಲಿಶಸ್ ಗ್ಯಾಲರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಚ್ಯುತ್ ಗೌಡ ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.

ಕಲಾವಿದರ ಪರಿಚಯ: ಕೋಟೆಗದ್ದೆ ರವಿ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಚಿಕ್ಕ ಗ್ರಾಮ ಕೋಟೆಗದ್ದೆಯವರು. ತಮ್ಮೂರಲ್ಲೇ ಶಿಕ್ಷಣ ಮುಗಿಸಿ ನಂತರ ಮೈಸೂರಿನ ಡಿಎಂಎಸ್ ಲಲಿತ ಕಲಾ ಮಹಾ ಸಂಸ್ಥಾನದಿಂದ ಲಲಿತಕಲೆಯಲ್ಲಿ ಪದವಿ ಪಡೆದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಅಕ್ರೈಲಿಕ್ ಶೈಲಿಯಲ್ಲಿ ಕ್ಯಾನ್ವಾಸ್ನ ಮೇಲೆ ಸೃಜನಾತ್ಮಕ ಕಲಾಕೃತಿಗಳ ಮೂಲಕವೇ ಹೆಸರು ಮಾಡಿರುವ ರವಿ, ಪ್ರಯೋಗಶೀಲ ಕಲಾವಿದ ಕೂಡ. ಭಾರತೀಯ ಕಲಾಪ್ರಕಾರದಲ್ಲಿ ಸಾಕಷ್ಟು ಹೆಸರು ಮಾಡಿರುವ ರವಿ ದೇಶದ ಮೂಲೆಮೂಲೆಗಳಲ್ಲಿ ಚಿತ್ರಕಲೆಯಲ್ಲಿ ಹೆಸರು ಮಾಡಿದ್ದಾರೆ. ಕುಂಚದ ಜತೆಗೆ ಬ್ಲೇಡ್ ಮತ್ತಿತರ ವಸ್ತುಗಳಿಂದ ಚಿತ್ರ ಬಿಡಿಸುವುದು ಇವರ ಹೆಗ್ಗಳಿಕೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications