Get Updates
Get notified of breaking news, exclusive insights, and must-see stories!

ಮಧುಮೇಹ ಚಿಕಿತ್ಸೆಗೆ ಕೇಜ್ರಿವಾಲ್ ಮತ್ತೆ ಬೆಂಗಳೂರಿಗೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಚಿಕಿತ್ಸೆಗಾಗಿ ಮತ್ತೊಮ್ಮೆ ಬೆಂಗಳೂರಿಗೆ ಬರಲಿದ್ದಾರೆ. ಅವರ ರಕ್ತದಲ್ಲಿ ಸಕ್ಕರೆ ಅಂಶ ವಿಪರೀತ ಹೆಚ್ಚಾಗಿರುವುದರಿಂದ ಉದ್ಯಾನ ನಗರಿಯಲ್ಲಿ ದೀರ್ಘ ಕಾಲದ ಚಿಕಿತ್ಸೆ ಪಡೆಯಲಿದ್ದಾರೆ.

ಬೆಂಗಳೂರು, ಫೆಬ್ರವರಿ 5: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಚಿಕಿತ್ಸೆಗಾಗಿ ಮತ್ತೊಮ್ಮೆ ಬೆಂಗಳೂರಿಗೆ ಬರಲಿದ್ದಾರೆ. ಅವರ ರಕ್ತದಲ್ಲಿ ಸಕ್ಕರೆ ಅಂಶ ವಿಪರೀತ ಹೆಚ್ಚಾಗಿರುವುದರಿಂದ ಉದ್ಯಾನ ನಗರಿಯಲ್ಲಿ ದೀರ್ಘ ಕಾಲದ ಚಿಕಿತ್ಸೆ ಪಡೆಯಲಿದ್ದಾರೆ.

ಫೆಬ್ರವರಿ 7 ರಂದು ದೆಹಲಿ ಬಿಡಲಿರುವ ಕೇಜ್ರಿವಾಲ್ ಅಲ್ಲಿಂದ ನೇರ ಬೆಂಗಳೂರಿಗೆ ಬರಲಿದ್ದಾರೆ. ಇಲ್ಲಿ 10 -12 ದಿನಗಳ ಕಾಲ ಻ಅವರು ಸಕ್ಕರೆ ಕಾಯಿಲೆಗೆ ಚಿಕಿತ್ಸೆ ಪಡೆಯಲಿದ್ದಾರೆ. ನಂತರ ದೆಹಲಿಗೆ ವಾಪಾಸಾಗಲಿದ್ದಾರೆ. [ಗೋವಾ: ಭಾಷಣದಲ್ಲಿ ಲಂಚದ ಪ್ರಸ್ತಾಪ; ಕೇಜ್ರಿವಾಲ್ ಮೇಲೆ ಎಫ್ಐಆರ್]

Arvind Kejriwal undergo treatment in Bengaluru

ಪಂಜಾಬ್ ಮತ್ತು ಗೋವಾದಲ್ಲಿ ಇತ್ತೀಚೆಗೆ ಕೇಜ್ರಿವಾಲ್ ಆಕ್ರಮಣಕಾರಿ ಮತ ಪ್ರಚಾರ ನಡೆಸಿದ್ದರು. ಎರಡೂ ರಾಜ್ಯಗಳಲ್ಲಿ ಶನಿವಾರ ಚುನಾವಣೆ ಅಂತ್ಯವಾಗಿರುವುದರಿಂದ ಅವರೀಗ ನಿರಾಳವಾಗಿ ಸ್ವಲ್ಪ ದಿನಗಳ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ಹಿಂದೆ ಕೆಮ್ಮಿನ ಚಿಕಿತ್ಸೆಗಾಗಿ ಕೇಜ್ರಿವಾಲ್ ಜಿಂದಾಲ್ ಆಸ್ಪತ್ರೆಯಲ್ಲಿ ಸುಮಾರು 15 ದಿನಗಳನ್ನು ಕಳೆದಿದ್ದರು. [ಅರವಿಂದ್ ಕೇಜ್ರಿವಾಲ್ ಪರಮಾಪ್ತನನ್ನು ಬಂಧಿಸಿದ ಸಿಬಿಐ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+