ಜೆಡಿಎಸ್ ವರಿಷ್ಠರಿಗೆ ಶಾಕ್ ಕೊಟ್ಟ ಅರವಿಂದ ಲಿಂಬಾವಳಿ
ಬೆಂಗಳೂರು, ನವೆಂಬರ್ 25: ಮತ್ತೆ ಆಪರೇಷನ್ ಕಮಲ ಮಾಡುವ ಸೂಚನೆಯನ್ನು ಶಾಸಕ ಅರವಿಂದ ಲಿಂಬಾವಳಿ ನೀಡಿದ್ದಾರೆ.
ಒಂದೊಮ್ಮೆ ಬಿಜೆಪಿಯು 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಗೆದ್ದರೆ ಸರ್ಕಾರ ಪತನವಾಗಲಿದೆ ಆಗ ಮತ್ತೆ ಆಪರೇಷನ್ ಕಮಲ ಮಾಡಬೇಕಾಗುತ್ತದೆ ಎನ್ನುವ ಸೂಚನೆ ದೊರೆತಿದೆ.
ಜೆಡಿಎಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನುವುದನ್ನು ಮತ್ತೆ ಒತ್ತಿ ಹೇಳಿದ್ದಾರೆ, ಫಲಿತಾಂಶ ಬಂದ ಬಳಿಕ ರಾಜಕೀಯ ಧ್ರುವೀಕರಣ ಆಗಲಿದೆ ಎಂದರು. ಈ ಮೂಲಕ ಮತ್ತೆ ಆಪರೇಷನ್ ಕಮಲ ನಡೆಯಲಿದೆ ಎನ್ನುವ ಸೂಚನೆ ನೀಡಿದರು.

ಲಿಂಬಾವಳಿ ಹೇಳಿಕೆ ನಂತರ ಜೆಡಿಎಸ್ ವಲಯದಲ್ಲಿ ಟೆನ್ಶನ್ ಆರಂಭವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಹಕರಿಸಿದ ಅನರ್ಹ ಶಾಸಕರಿಗೆ ಈಗ ಬಿಜೆಪಿ ಟಿಕೆಟ್ ನೀಡಿದೆ.
ಅಲ್ಲದೆ, ಗೆದ್ದರೆ ಸಚಿವರನ್ನಾಗಿ ಮಾಡುವ ಭರವಸೆಯನ್ನೂ ನೀಡಿದೆ. ಹೀಗಾಗಿ ವಿಪಕ್ಷ ಶಾಸಕರಿಗೆ ಒಂದು ಭರವಸೆ ಬಂದಿದೆ. ಬಿಜೆಪಿ ಸಂಪಕರ್ದಲ್ಲಿರುವ ಶಾಸಕರು ಯಾರು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.
ಒಂದೊಮ್ಮೆ ಬಿಜೆಪಿ ಮತ್ತೆ ಆಪರೇಷನ್ ಕಮಲಕ್ಕೆ ಮುಂದಾದರೆ, ಜೆಡಿಎಸ್ನ ಕೆಲ ಶಾಸಕರು ಬಿಜೆಪಿ ಸೇರುವುದು ಹೌದು ಎಂದು ಮೂಲಗಳು ಹೇಳುತ್ತಿವೆ. ಹೀಗಾದರೆ ಕಾಂಗ್ರೆಸ್ ಜೊತೆಗೆ ಜೆಡಿಎಸ್ ಕೂಡ ತನ್ನ ಪ್ರಾಬಲ್ಯವನ್ನು ಕಳೆದುಕೊಳ್ಳಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications