ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬನ್ನೇರುಘಟ್ಟ ರಸ್ತೆಯಲ್ಲಿ ರೌಡಿ ಶೀಟರ್‌ ಮೇಲೆ ಫೈರಿಂಗ್

|
Google Oneindia Kannada News

ಬೆಂಗಳೂರು, ಮೇ 18: ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದ ರೌಡಿ ಶೀಟರ್‌ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಆತನನ್ನು ಬಂಧಿಸಿದ ಘಟನೆ ಬನ್ನೇರುಘಟ್ಟ ಕ್ರಿಶ್ಚಿಯನ್ ಸೆರಮನಿ ಬಳಿ ನಡೆದಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ವಿನೋದ್​ ಅಲಿಯಾಸ್​ ಪಚ್ಚೆ ಅಶೋಕನಗರ ಠಾಣೆಯಲ್ಲಿ ರೌಡಿಶೀಟರ್​ ಪಟ್ಟಿಯಲ್ಲಿದ್ದ. ದರೋಡೆ, ಕೊಲೆಯತ್ನದಂಥ ಹಲವು ಪ್ರಕರಣಗಳು ಆತ ವಿರುದ್ಧ ದಾಖಲಾಗಿದ್ದವು. ಈತನಿರುವ ಸುಳಿವು ಪಡೆದು ಪೊಲೀಸರು ಬಂದಿಲು ಹೋದಾಗ ಮಚ್ಚಿನಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ.

ರೌಡಿ ಲಕ್ಷ್ಮಣ ಕೊಲೆಯ ಪ್ರಮುಖ ಆರೋಪಿ ಮೇಲೆ ಪೊಲೀಸ್ ಫೈರಿಂಗ್ ರೌಡಿ ಲಕ್ಷ್ಮಣ ಕೊಲೆಯ ಪ್ರಮುಖ ಆರೋಪಿ ಮೇಲೆ ಪೊಲೀಸ್ ಫೈರಿಂಗ್

Ashok nagar police open fire on Rowdy sheeter Vinodh

ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.ಅಶೋಕ ನಗರ ಇನ್ಸ್​​ಪೆಕ್ಟರ್​ ಶಶಿಧರ್ ಆರೋಪಿಯ ಬಲಗಾಲಿಗೆ ಒಂದು ಸುತ್ತು ಗುಂಡು ಹಾರಿಸಿದ್ದು ನಂತರ ​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

English summary
The Ashok naga police police opened fire on a Rowdy Sheeter Vinodh. As he attacked the cops when they went to arrest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X