ಬಸವನಗುಡಿಯ ಅಭಿನವದಲ್ಲಿ ಭಾನುವಾರ ಸಂಜೆ 4ಕ್ಕೆ ಅಷ್ಟಾವಧಾನ
ಬೆಂಗಳೂರು, ಆಗಸ್ಟ್ 26 : ಪದ್ಯಪಾನ, ಬೆಂಗಳೂರು ಇವರಿಂದ ಆಗಸ್ಟ್ 27ರ ಭಾನುವಾರ ಸಂಜೆ 4 ಗಂಟೆಗೆ ಬಸವನಗುಡಿಯ ಈ.ಎ.ಟಿ. ಸ್ಟ್ರೀಟ್ ನಲ್ಲಿರುವ ಅಭಿನವದಲ್ಲಿ ಅಷ್ಟಾವಧಾನ ಆಯೋಜಿಸಲಾಗಿದೆ.
ಶತಾವಧಾನಿ ಡಾ.ಆರ್.ಗಣೇಶ್ ಅವಧಾನಿಗಳಾಗಿ ಭಾಗವಹಿಸಲಿದ್ದಾರೆ. ಇನ್ನು ಅಷ್ಟಾವಧಾನದಲ್ಲಿ ಭಾಗವಹಿಸುವವರ ವಿವರ ಇಂತಿದೆ.

ಕಾವ್ಯವಾಚನ- ಕಶ್ಯಪ್ ನಾಯಕ್
ಅಪ್ರಸ್ತುತ ಪ್ರಸಂಗ- ಬಿ.ಎನ್.ಶಶಿಕಿರಣ್
ಆಶುಕವಿತೆ: ಅರ್ಜುನ್ ಭಾರದ್ವಾಜ್
ನಾಟಕ ವಾಚನ: ಸೋಮಶೇಖರ ಶರ್ಮಾ
ಉದ್ದಿಷ್ಟಾಕ್ಷರಿ: ಜಿ.ಎಸ್.ರಾಘವೇಂದ್ರ
ದತ್ತಪದಿ: ಶ್ರೀಶ ಕಾರಂತ
ಸಮಸ್ಯಾಪೂರಣ: ಕೆಬಿಎಸ್ ರಾಮಚಂದ್ರ
ನಿಷೇಧಾಕ್ಷರಿ: ಅಷ್ಟಾವಧಾನಿ ಗಣೇಶ ಭಟ್ಟ ಕೊಪ್ಪಲತೋಟ
ಅವಧಾನ ಎಂಬುದು ಭಾರತೀಯ ಪರಂಪರೆಯಲ್ಲಿ ಕಂಡುಬರುವ ಅಪರೂಪದ ಕಲೆ. ಅದನ್ನು ನೋಡುವುದು, ಅದರಲ್ಲೂ ಮಕ್ಕಳನ್ನು ಕರೆದುಕೊಂಡು ಹೋಗಿ ನೋಡುವುದು ಖುಷಿ ಕೊಡುವ ಸಂಗತಿ. ಅದೇನು ಮೆದುಳೋ ಅಥವಾ ಕಂಪ್ಯೂಟರೋ (ಅವಧಾನವನ್ನು ಇಷ್ಟು ರಸವತ್ತಾಗಿ ಕಂಪ್ಯೂಟರ್ ಸಹ ಮಾಡಲು ಸಾಧ್ಯವಿಲ್ಲ) ಎಂದು ಉದ್ಗಾರ ತೆಗೆಯುವಂತಾಗದಿದ್ದರೆ ಹೇಳಿ.
ಅದರಲ್ಲೂ ಶತಾವಧಾನಿ ಗಣೇಶ್ ಅವರು ನಡೆಸಿಕೊಡುವ ಅವಧಾನವನ್ನು ಕಣ್ಣಾರೆ ನೋಡಿಯೇ ಅನುಭವಿಸಬೇಕು. ವಾರಾಂತ್ಯದ ಭಾನುವಾರ. ಬಿಡುವು ಮಾಡಿಕೊಂಡು ಹೋಗಿಬನ್ನಿ. ಇದು ಖಂಡಿತಾ ಅಪರೂಪದ ಅವಕಾಶ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications