ಬಿಜೆಪಿಗೆ ಕಠಿಣವಾದ ಪ್ರಶ್ನೆಗಳನ್ನು ಕೇಳಿ: ಪಿ.ಚಿದಂಬರಂ
ಬೆಂಗಳೂರು, ಮಾರ್ಚ್ 11; ಬಹುತೇಕ ಹಗರಣಗಳು ಆಭರಣ ಉದ್ಯದಲ್ಲೇ ಏಕೆ ನಡೆಯುತ್ತಿವೆ, ಪ್ರಮುಖ ಆರೋಪಿಗಳು ಗುಜರಾತಿನವರೇ ಏಕೆ ಆಗಿದ್ದಾರೆ?, ಈ ರೀತಿಯ ಹಗರಣ ಬೇರೆ ವಲಯದಲ್ಲಿ ಅಥವಾ ಬೇರೆ ರಾಜ್ಯದಲ್ಲಿ ಏಕೆ ಆಗುವುದಿಲ್ಲ? ಹೀಗೆಂದು ಪ್ರಶ್ನೆ ಮಾಡಿದವರು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ.
ನಗರದ ಬಿಷಪ್ ಕಾಟನ್ ಶಾಲೆಯಲ್ಲಿ ತಮ್ಮ ಸ್ಪೀಕಿಂಗ್ ಟ್ರುತ್ ಟು ಪವರ್ - ಮೈ ಅಲ್ಟರ್ನೆಟೀವ್ ವ್ಯೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುಜರಾತ್ನಲ್ಲಿ ಹಗರಣ ಕೋರರಿಗೆ ಯಾರೋ ಸಹಾಯ ಮಾಡುತ್ತಿದ್ದಾರೆ, ಆದರೆ ಯಾರು ಸಹಾಯ ಮಾಡುತ್ತಿದ್ದಾರೆ, ಹೇಗೆ ಸಹಾಯ ಮಾಡುತ್ತಿದ್ದಾರೆ ಎಂದು ಅವರು ಅನುಮಾವ ವ್ಯಕ್ತಪಡಿಸಿದರು.

ಕಳೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕೇಂದ್ರಕ್ಕೆ, ಬಿಜೆಪಿಗೆ ಪ್ರಶ್ನೆಗಳನ್ನು ಜನ, ಅಲ್ಲಿನ ನಾಯಕರು ಕೇಳಿದ್ದಾರೆ, ಪ್ರಶ್ನೆಗಳನ್ನು ಕೇಳುವ ಮುಂದಿನ ಸರದಿ ಕರ್ನಾಟಕ್ಕದ್ದೇ ಆಗಿದೆ ಎಂದು ಅವರು ಹೇಳಿದರು.
ನಾವು ಹೆಚ್ಚು ಹೆಚ್ಚು ಪ್ರಶ್ನೆಗಳನ್ನು ಕೇಂದ್ರಕ್ಕೆ ಕೇಳಬೇಕು, ಕಠಿಣವಾದ ಪ್ರಶ್ನೆಗಳನ್ನು ಕೇಳಬೇಕು ಆಗಲೇ ವಾಸ್ತವಕ್ಕೆ ಬೆನ್ನು ಮಾಡಿರುವ ಕೇಂದ್ರದ ಕಣ್ಣು ತೆರೆಸಲು ಸಾಧ್ಯ ಎಂದ ಅವರು, ದೇಶದಲ್ಲಿ ಉದ್ಯೋಗ ಸಮಸ್ಯೆ ಇರುವುದು ಕೇಂದ್ರಕ್ಕೆ ಗೊತ್ತು ಆದರೆ ಅದು ಪಕೋಡಾ ಮಾರಲು ಹೇಳುತ್ತದೆ, ಇದು ಗಾಯದ ಮೇಲೆ ಬರೆ ಎಳೆದಂತೆ ಎಂದು ಅವರು ಹೇಳಿದರು.
ದೇಶದ ದೂರಸಂಪರ್ಕ ವಲಯದ ಬಗ್ಗೆ ಸಿಎಗಿ ನೀಡಿರುವ ವರದಿ ಸಂಪೂರ್ಣ ಉತ್ಪ್ರೇಕ್ಷೆಯಿಂದ ಕೂಡಿದೆ ಎಂದ ಚಿದಂಬರಂ ಅವರು, ನಾವು ಬ್ಯುಸಿನೆಸ್ನ ಸಮಸ್ಯೆಗಳನ್ನು ಬ್ಯುಸಿನೆಸ್ನ ಸಮಸ್ಯೆಗಳನ್ನಾಗಿಯೇ ನೋಡಬೇಕು. ಆದರೆ ಕೆಲವು ರಾಜಕೀಯ ಪಕ್ಷಗಳು ಬ್ಯುಸಿನೆಸ್ ಸಮಸ್ಯೆಗಳಿಗೆ ರಾಜಕೀಯ ತಿರುವು ನೀಡಿ ಬಿಡುತ್ತವೆ ಆದರೆ ಅದಕ್ಕೆ ಇಡೀ ದೇಶ ಬೆಲೆ ತೆರಬೇಕಾಗುತ್ತದೆ ಎಂದು ಅವರು ಹೇಳಿದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications