ನ್ಯಾ.ವಿಶ್ವನಾಥ ಶೆಟ್ಟಿಗೆ ಇರಿತ, ಭದ್ರತಾ ವೈಫಲ್ಯ: ಸಂತೋಷ್ ಹೆಗ್ಡೆ
ಬೆಂಗಳೂರು, ಮಾರ್ಚ್ 07: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚಾಕು ಇರಿತ ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಭದ್ರತಾ ವ್ಯವಸ್ಥೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು 'ಲೋಕಾಯುಕ್ತ ಕಚೇರಿಗೆ ಒಬ್ಬ ವ್ಯಕ್ತಿ ಚಾಕು ಹಿಡಿದುಕೊಂಡು ಹೋಗಿದ್ದಾನೆಂದರೆ ಅಲ್ಲಿನ ಭದ್ರತಾ ವ್ಯವಸ್ಥೆ ಎಷ್ಟು ಲೋಪಯುಕ್ತವಾಗಿದೆ' ಎಂಬುದು ತಿಳಿಯುತ್ತಿದೆ ಎಂದು ಅವರು ಭದ್ರತಾ ವೈಫಲ್ಯದ ಕಿಡಿ ಕಾರಿದ್ದಾರೆ.
ಇಂದು ಸಣ್ಣ ಪ್ರಾವಿಜನ್ ಶಾಪ್ಗೆ ತೆರಳುವವರನ್ನೂ ತಪಾಸಣೆ ಮಾಡಿ ಕಳಿಸುತ್ತಾರೆ, ಆದರೆ ಲೋಕಾಯುಕ್ತ ಕಚೇರಿಗೆ ಬರುವ ಒಬ್ಬ ವ್ಯಕ್ತಿ ಚಾಕು ಹಿಡಿದು ಬರುತ್ತಾನೆಂದರೆ ಇದು ದೊಡ್ಡ ಭದ್ರತಾ ವೈಫಲ್ಯ ಎಂದು ಅವರು ಹೇಳಿದ್ದಾರೆ.

ವಿಶ್ವನಾಥ್ ಶೆಟ್ಟಿ ಅವರು ಆದಷ್ಟು ಬೇಗನೆ ಗುಣವಾಗಲಿ ಎಂದು ಹಾರೈಸಿದ ಅವರು ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಬೇಕಿದೆ ಎಂದು ಹೇಳಿದ್ದಾರೆ.
More From
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications