ನ್ಯಾ.ವಿಶ್ವನಾಥ ಶೆಟ್ಟಿಗೆ ಇರಿತ, ಭದ್ರತಾ ವೈಫಲ್ಯ: ಸಂತೋಷ್ ಹೆಗ್ಡೆ

ಬೆಂಗಳೂರು, ಮಾರ್ಚ್ 07: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚಾಕು ಇರಿತ ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು 'ಲೋಕಾಯುಕ್ತ ಕಚೇರಿಗೆ ಒಬ್ಬ ವ್ಯಕ್ತಿ ಚಾಕು ಹಿಡಿದುಕೊಂಡು ಹೋಗಿದ್ದಾನೆಂದರೆ ಅಲ್ಲಿನ ಭದ್ರತಾ ವ್ಯವಸ್ಥೆ ಎಷ್ಟು ಲೋಪಯುಕ್ತವಾಗಿದೆ' ಎಂಬುದು ತಿಳಿಯುತ್ತಿದೆ ಎಂದು ಅವರು ಭದ್ರತಾ ವೈಫಲ್ಯದ ಕಿಡಿ ಕಾರಿದ್ದಾರೆ.

ಇಂದು ಸಣ್ಣ ಪ್ರಾವಿಜನ್ ಶಾಪ್‌ಗೆ ತೆರಳುವವರನ್ನೂ ತಪಾಸಣೆ ಮಾಡಿ ಕಳಿಸುತ್ತಾರೆ, ಆದರೆ ಲೋಕಾಯುಕ್ತ ಕಚೇರಿಗೆ ಬರುವ ಒಬ್ಬ ವ್ಯಕ್ತಿ ಚಾಕು ಹಿಡಿದು ಬರುತ್ತಾನೆಂದರೆ ಇದು ದೊಡ್ಡ ಭದ್ರತಾ ವೈಫಲ್ಯ ಎಂದು ಅವರು ಹೇಳಿದ್ದಾರೆ.

 attack on judge is a security failure: Santhosh hegde

ವಿಶ್ವನಾಥ್ ಶೆಟ್ಟಿ ಅವರು ಆದಷ್ಟು ಬೇಗನೆ ಗುಣವಾಗಲಿ ಎಂದು ಹಾರೈಸಿದ ಅವರು ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಬೇಕಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+