KSRTC: ಅಧಿಕೃತ ಐಡಿ ಇದ್ದರೆ ಹಿರಿಯರಿಗೆ ರಿಯಾಯಿತಿ ಪ್ರಯಾಣ
ಗಳೂರು, ಜನವರಿ 23: ಕೆಎಸ್ ಆರ್ ಟಿಸಿ ಬಸ್ ನಲ್ಲಿ 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ಶೇ.25 ರಿಯಾಯಿತಿ ನೀಡಲಾಗುತ್ತಿದ್ದು, ಸರ್ಕಾರದ ಮಾನ್ಯತೆಯುಳ್ಳ ಗುರುತಿನ ಚೀಟಿ ಹೊಂಂದಿರುವುದು ಕಡ್ಡಾಯವಾಗಿದೆ.
ನಗರ, ಹೊರವಲಯ, ವೇಗದೂತ, ಅರೆ ಸುವಿಹಾರಿ ಹಾಗೂ ರಾಜಹಂಸ ಬಸ್ ಗಳಲ್ಲಿ ಪ್ರಯಾಣ ದರದಲ್ಲಿ ರಿಯಾಯಿತಿ ನೀಡಲಾಗುತ್ತಿದೆ. ಈ ಹಿಂದೆ ರಿಯಾಯಿತಿ ಪ್ರಯಾಣಕ್ಕಾಗಿ ಗುರುತಿನ ಚೀಟಿ ನೀಡಲಾಗುತ್ತಿತ್ತು. ಆದರೆ ಈಗ ಸ್ಥಗಿತಗೊಳಿಸಲಾಗಿದೆ.

ಸರ್ಕಾರ ನೀಡುವ ಪಾಸ್ ಪೋರ್ಟ್, ಮತದಾರರ ಗುರುತಿನ ಚೀಟಿ, ಆಧಾರ್, ಚಾಲನಾ ಪರವಾನಗಿ, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯ ಗುರುತಿನ ಚೀಟಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯ ವಿತರಿಸಿರುವ ಭಾವಚಿತ್ರವುಳ್ಳ ಗುರುತಿನ ಚೀಟಿ ಸೇರಿ ವಯಸ್ಸು ತಿಳಿಸುವಂತಹ ಮೂಲ ಗುರುತಿನ ಚೀಟಿ ತೋರಿಸಿ ರಿಯಾಯಿತಿ ಪಡೆಯಬಹುದು.
More From
-
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ











Click it and Unblock the Notifications