ನಿಮ್ಮ ಮುಂದೆ ಮತ್ತೊಮ್ಮೆ ಬರಲಿದೆ ವಾಲಿವಧೆ: ನೋಡಿ ಬನ್ನಿ
ಬೆಂಗಳೂರು, ಮೇ 10: ಅವಿರತ ಪ್ರತಿಷ್ಠಾನವು ರಾಷ್ಟ್ರಕವಿ ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಕೃತಿ ಆಧಾರಿತ ವಾಲಿವಧೆ ನಾಟಕವನ್ನು ಮೇ 19ರಂದು ಸಂಜೆ 5.30ಕ್ಕೆ ಚೌಡಯ್ಯ ಮೆಮೊರಿಯಲ್ಹಾಲ್ನಲ್ಲಿ ಆಯೋಜಿಸಿದೆ.
ಈ ಶತಮಾನದ ಮೇರು ಕೃತಿಗಳಲ್ಲಿ ಒಂದಾದ ರಾಷ್ಟ್ರಕವಿ ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಕೃತಿಯು ರಾಮಾಯಣಕ್ಕೆ ಹೊಸ ನೋಟ ಹಾಗೂ ಹೊಸ ಭಾಷ್ಯವೊಂದನ್ನು ಕಟ್ಟಿಕೊಟ್ಟಿದ್ದಲ್ಲದೆ ಕನ್ನಡಕ್ಕೆ ಮೊದಲ ಜ್ಞಾನಪೀಠವನ್ನು ತಂದುಕೊಟ್ಟಿತು. ಈ ಕೃತಿಗೆ ಗೌರವಾರ್ಪಣವಾಗಿ ಅವಿರಿತ ಪ್ರತಿಷ್ಠಾನವು ಶ್ರೀ ರಾಮಾಯಣ ದರ್ಶನಂ ಪ್ರಸಂಗವೊಂದರ ಮನರಂಜನೀಯ ದೃಶ್ಯ ರೂಪಕವಾದ ವಾಲಿವಧೆ ನಾಟಕವನ್ನು ಆಯೋಜಿಸಿದೆ.
ಈ ನಾಟಕವು ಮಕ್ಕಳನ್ನು ತಲ್ಲೀನರಾಗಿಸಿ, ಪ್ರೌಢರನ್ನು ಭಾವುಕವಾಗಿಸುವ ಅತ್ಯಂತ ವಿಶಿಷ್ಟ ಹಾಗೂ ನವಿರಾದ ನಾಟಕವಾಗಿದೆ. ಶೇಷಗಿರಿ ಹಳ್ಳಿಯ ರೈತಾಪಿ ಜನ ತಾವೇ ಕಟ್ಟಿಕೊಂಡ ಶ್ರೀ ಗಜಾನನ ಯುವಕ ಮಂಡಲಿ ಮೂಲಕ, ಎಂ. ಗಣೇಶ ಉಡುಪಿ ಅವರ ನಿದೇರ್ಶನದಲ್ಲಿ ನಾಟಕವನ್ನು ಪ್ರಯೋಗಿಸಲಾಗುತ್ತಿದೆ. ಟಿಕೆಟ್ ದರ 249 ರೂಗಳಿದೆ.

ಏನು- ವಾಲಿವಧೆ ನಾಟಕ
ಎಲ್ಲಿ- ಚೌಡಯ್ಯ ಮೆಮೊರಿಯಲ್ಹಾಲ್
ಯಾವಾಗ-ಮೇ 19
ಸಮಯ-ಸಂಜೆ 5.30
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications