ಗ್ರಾಹಕರ ಹಿತಾಸಕ್ತಿ ರಕ್ಷಿಸುವಂತೆ ಬಿ-ಪ್ಯಾಕ್ ಮನವಿ
ಬೆಂಗಳೂರು,ಫೆಬ್ರವರಿ 20 : ಬೆಸ್ಕಾಂ ವ್ಯಾಪ್ತಿಯಲ್ಲಿನ ಗ್ರಾಹಕರ ಹಿತಾಸಕ್ತಿ ರಕ್ಷಿಸುವಂತೆ ಬಿ-ಪ್ಯಾಕ್ ಸಂಘಟನೆ ಕೆಇಆರ್ ಸಿ ಗೆ ಮನವಿ ಸಲ್ಲಿಸಿದೆ.
2018-19 ರ ವಿದ್ಯುತ್ ಪರಿಷ್ಕರಣೆ ಹಿನ್ನೆಲೆಯಲ್ಲಿ ಸಂಘಟನೆಯು ಬೆಸ್ಕಾಂ ಪ್ರಸ್ತಾಪಗಳಿಗೆ ತನ್ನ ಆಕ್ಷೇಪಗಳನ್ನು ಸಲ್ಲಿಸಿದೆ. ವಿದ್ಯುತ್ ಬಳಕೆದಾರರಿಗೆ ಹೆಚ್ಚಿನ ಹೊರೆಯಾಗದಂತೆ ಪರಿಷ್ಕರಣೆ ಮಾಡಬೇಕೇ ವಿನಃ ಬೆಸ್ಕಾಂ ಪ್ರಸ್ತಾಪಿಸಿರುವ ಪ್ರತಿ ಯೂನಿಟ್ ದರದಂತೆ 85 ಪೈಸೆಗೆ ಒಪ್ಪಿಗೆ ನೀಡಬಾರದು ಎಂದು ಅಹವಾಲು ದಾಖಲಿಸಿದೆ.

ಬೆಸ್ಕಾಂ ತನ್ನ ವ್ಯಾಪ್ತಿಯಲ್ಲಿ ಕೆಲ ಪ್ರದೇಶಗಳಲ್ಲಿ ಮಾತ್ರ ವಿದ್ಯುತ್ ಉಳಿತಾಯ ಮಾಡುತ್ತಿದೆ. ಉಳಿದೆಡೆ ಸರಬರಾಜಿನಲ್ಲಿ ನಷ್ಟ ಅನುಭವಿಸಿದೆ. ಈ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಸಂಸ್ಥೆ ನಷ್ಟಕ್ಕೆ ಈಡಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳದೆ ನಷ್ಟದ ಬಾಬ್ತನ್ನು ಗ್ರಾಹಕರಿಗೆ ವರ್ಗಾಯಿಸುವುದು ಸರಿಯಲ್ಲ. ಮಹಾನಗರದಾಚೆಗಿನ ಪ್ರದೇಶಗಳಲ್ಲಿ ಈಗಲೂ ಶೇ.20 ಕ್ಕಿಂತ ಹೆಚ್ಚು ವಿದ್ಯುತ್ ನಷ್ಟವಾಗುತ್ತಿರುವುದಕ್ಕೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆಕ್ಷೇಪಣೆಯನ್ನು ಬಿ-ಪ್ಯಾಕ್ ಸಲ್ಲಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications