ಬಾಡೂಟಕ್ಕೆ ಹೆದರಿ ಸೋನಿಯಾ ಕಾರ್ಯಕ್ರಮ ಬದಲು!

ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಉಪ ಚುನಾವಣೆಯಲ್ಲಿ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದ್ದರಿಂದ ಮತದಾರರಿಗೆ ಅಭಿನಂದನೆ ಸಲ್ಲಿಸಲು ಸೋನಿಯಾ ಮಂಡ್ಯ ಜಿಲ್ಲೆಗೆ ಆಗಮಿಸಿ ಅಭಿನಂದನೆ ಸಲ್ಲಿಸಲಿದ್ದಾರೆ.
ಮೊದಲು ಸೆ.30ರಂದು ಸೋನಿಯಾ ಗಾಂಧಿ ಮಂಡ್ಯಕ್ಕೆ ಆಗಮಿಸಲಿದ್ದಾರೆ ಎಂದು ಘೋಷಿಸಲಾಗಿತ್ತು. ನಂತರ ಅ.4ಕ್ಕೆ ಕಾರ್ಯಕ್ರಮ ಮುಂದೂಡಲಾಯಿತು. ಪುನಃ ಸೆ.30ರ ಸೋಮವಾರ ಆಗಮಿಸಲಿದ್ದಾರೆ ಎಂದು ಪ್ರಕಟಿಸಲಾಯಿತು. (ಸೆ.30ರಂದು ಕರ್ನಾಟಕಕ್ಕೆ ಸೋನಿಯಾ ಭೇಟಿ)
ಇಷ್ಟೆಲ್ಲಾ ಗೊಂದಲಗಳಿಗೆ ಕಾರಣವಾಗಿದ್ದು ಮಂಡ್ಯ ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದಿರುವ ಬಾಡೂಟ. ಹೌದು ಅ.4ರಂದು ಮಹಾಲಯ ಅಮಾವಾಸ್ಯೆ ಅಂದು ರಾಜ್ಯದಲ್ಲಿ ಜನರು ಬಾಡೂಟದಲ್ಲಿ ಬ್ಯುಸಿ ಆಗಿರುತ್ತಾರೆ. ಮಂಡ್ಯ, ತುಮಕೂರು, ಮೈಸೂರು, ಹಾಸನ ಮುಂತಾದ ಜಿಲ್ಲೆಗಳಲ್ಲೂ ಮಹಾಲಯ ಅಮಾವಾಸ್ಯೆ ಜೋರು.
ಜನರೆಲ್ಲರು ಅ.4 ರಂದ ಬಾಡೂಟದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಂಡಿದ್ದಾರೆ. ಸೋನಿಯಾ ಮೇಡಂ ಬಂದಾಗ ಜನರಿಲ್ಲದೆ ಪರಿತಪಿಸುವುದು ಬೇಡ ಎಂದು ಕಾರ್ಯಕ್ರಮವನ್ನು ಪುನಃ ಸೆ.30ರಂದು ಆಯೋಜಿಸಲು ತೀರ್ಮಾನಿಸಿದ್ದಾರೆ. ರಮ್ಯಾ ಸಭೆಯಲ್ಲಿ ಸೋನಿಯಾ ಮೇಡಂ ಲಡ್ಡು ವಿತರಣೆ
ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರು ಸೋನಿಯಾ ಗಾಂಧಿ ಆಗಮಿಸುವ ಸಮಾವೇಶವನ್ನು ಭರ್ಜರಿಯಾಗಿ ನಡೆಸಲು ಆಲೋಚಿಸಿದ್ದಾರೆ. ಇಂತಹ ಸಂರ್ಭದಲ್ಲಿ ಜನರ ಕೊರತೆ ಎದುರಾಗಬಾರದು ಎಂದು ಅ.4ರ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications