ಬೈಯಪ್ಪನಹಳ್ಳಿ-ವೈಟ್ಫೀಲ್ಡ್ ರೈಲ್ವೆ ಮಾರ್ಗದ ಸ್ವಯಂ ಚಾಲಿತ ಸಿಗ್ನಲ್ ಆರಂಭ
ಬೆಂಗಳೂರು, ಫೆಬ್ರವರಿ 20: ನೈಋತ್ಯ ರೈಲ್ವೆಯು ಬೆಂಗಳೂರು ವಿಭಾಗದ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣ-ವೈಟ್ಫೀಲ್ಡ್ ವರೆಗೆ ಕೈಗೊಂಡಿದ್ದ ಸ್ವಯಂ ಚಾಲಿತ ಸಿಗ್ನಲ್ ಅಳವಡಿಕೆ ಕಾಮಗಾರಿ ಮುಕ್ತಾಯಗೊಂಡಿದೆ.
ಒಟ್ಟು 19 ಕಿ.ಮೀವರೆಗೆ ಸ್ವಯಂ ಚಾಲಿತ ಸಿಗ್ನಲ್ ಅಳವಡಿಸಲಾಗಿದೆ. ಈ ನೂತನ ವ್ಯವಸ್ಥೆಗೆ ಮಂಗಳವಾರ ಚಾಲನೆ ನೀಡಲಾಗಿದೆ.
ದಂಡು-ವೈಟ್ ಫೀಲ್ಡ್ ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಥಮ ಹಂತದಲ್ಲಿ ದಂಡು-ಬೈಯಪ್ಪನಹಳ್ಳಿ ವರೆಗೆ ಸಿಗ್ನಲ್ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಂಉ ಫೆ. 10ರಂದು ಪೂರ್ಣಗೊಳಿಸಿತ್ತು. ಇದೀಗ ಬೈಯಪ್ಪನಹಳ್ಳಿ-ಕೆಆರ್ಪುರಂ ನಡುವಿನ ಮಾರ್ಗ ಇಳಿಜಾರು ಹೊಂದಿರುವ ರೈಲು ಹಳಿ ಮಾರ್ಗವಾಗಿದೆ.

ಇಂತಹ ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲಿಂಗ್ ಅಳವಡಿಕೆ ಸೇಶದ ರೈಲ್ವೆ ಜಾಲದಲ್ಲಿಯೇ ಪ್ರಥಮ ಪ್ರಯೋಗವಾಗಿದೆ. ದಂಡು-ವೈಟ್ಫೀಲ್ಡ್ ಮಾರ್ಗದಲ್ಲಿ ಈ ಸ್ವಯಂ ಚಾಲಿತ ಸಿಗ್ನಲ್ ವ್ಯವಸ್ಥೆಯ ದಂಡು ಬೆಂಗಳೂರು ಪೂರ್ವ, ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ, ಹೂಡಿ, ವೈಟ್ಫೀಲ್ಡ್ ನಲ್ಲಿ ಕಾರ್ಯ ನಿರ್ವಹಿಸಲಿದೆ.
ಬೆಂಗಳೂರು-ಬೈಯಪ್ಪನಹಳ್ಳಿ-ವೈಟ್ಫೀಲ್ಡ್ ಮಾರ್ಗವು ಪ್ರಮುಖ ರೈಲು ಮಾರ್ಗವಾಗಿದ್ದು, ನಿತ್ಯ 86 ರೈಲುಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಇದರ ಜತೆಗೆ 26 ಉಪನಗರ ರೈಲುಗಳು ಸಂಚರಿಸುತ್ತವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications