ಸಿಗರೇಟ್ ಸೇದುತ್ತಾ ಮಹಡಿಯಿಂದ ಬಿದ್ದು ಸಾವು

ರಾಮಮೂರ್ತಿನಗರದ ನಿವಾಸಿ ಮಹೇಂದ್ರ (33) ಮೃತ ದುರ್ದೈವಿ. ಮಹೇಂದ್ರ ದೊಮ್ಮಲೂರಿನ ಔಟರ್ ರಿಂಗ್ ರಸ್ತೆಯಲ್ಲಿರುವ ಕಾಲ್ ಸೆಂಟರ್ ವೊಂದರಲ್ಲಿ (Maruti Infotech) ಉದ್ಯೋಗಿ. ಇಂದು ಬೆಳಗಿನ ಪಾಳಿಯಲ್ಲಿ ಕೆಲಸಕ್ಕೆ ಹಾಜರಾದ ಮಹೇಂದ್ರ ಮಹೇಂದ್ರ ಎಂದಿನಂತೆ ಇಂದು ಮುಂಜಾನೆ 5.30ರಲ್ಲಿ ಕಂಪನಿಯ ಕ್ಯಾಬ್ ನಲ್ಲಿ ಕಚೇರಿಗೆ ಬಂದಿದ್ದಾನೆ.
ಕಟ್ಟಡದ 3ನೇ ಮಹಡಿಯಲ್ಲಿರುವ ಕಾಲ್ ಸೆಂಟರ್ ಕಚೇರಿಯಲ್ಲಿ ಸಹದ್ಯೋಗಿಗಳನ್ನು ಮಾತನಾಡಿಸಿದ ಬಳಿಕ ಕಾಫಿ ಕುಡಿಯಲು ಪಕ್ಕದಲ್ಲೇ ಇರುವ ಕ್ಯಾಂಟಿನ್ನಿಗೆ ಹೋಗುವುದಾಗಿ ಹೇಳಿ ಮಹೇಂದ್ರ ತೆರಳಿದ್ದಾನೆ.
ಅಲ್ಲಿಂದ ಕ್ಯಾಂಟಿನ್ನಿನಲ್ಲಿ ಕಾಫಿ ಕುಡಿದು ಸಿಗರೇಟ್ ಸೇದಲು 6ನೇ ಮಹಡಿಗೆ ಹೋಗಿದ್ದಾರೆ. ಆ ವೇಳೆಯಲ್ಲೇ ಅನಾಹುತ ಸಂಭವಿಸಿದೆ. ಆತ ಕಟ್ಟಡದಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಸಂಬಂಧ ಏರ್ ಪೋರ್ಟ್ ಪೊಲೀಸರಿಗೆ ದೂರು ನೀಡಲಾಗಿ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.
More From
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications