430 ಕಿಮೀ ಸಾಗಿ ಕ್ಯಾನ್ಸರ್ ರೋಗಿಗೆ ನೆರವಾದ ಕಾನ್ಸ್ಸ್ಟೇಬಲ್ಗೆ ಸೆಲ್ಯೂಟ್
ಬೆಂಗಳೂರು, ಏಪ್ರಿಲ್ 17: ಲಾಕ್ಡೌನ್ನಿಂದ ಅನೇಕರಿಗೆ ತೊಂದರೆಯಾಗಿರುವುದು ನಿಜ. ಈ ರೀತಿ ಧಾರವಾಡದಲ್ಲಿ ಕ್ಯಾನ್ಸರ್ ರೋಗಿಯೊಬ್ಬರು ಔಷಧ ಸಿಗದೆ ಪರಾದಾಡುತ್ತಿದ್ದರು. ತೊಂದರೆಯಲ್ಲಿದ್ದ ಅವರಿಗೆ ಹೆಡ್ ಕಾನ್ಸ್ಸ್ಟೇಬಲ್ ಕುಮಾರಸ್ವಾಮಿ ನೆರವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಹೆಡ್ ಕಾನ್ಸ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿರುವ ಎಸ್ ಕುಮಾರಸ್ವಾಮಿ, ಧಾರವಾಡದ ಕ್ಯಾನ್ಸರ್ ರೋಗಿಗೆ ನೆರವಾಗಿದ್ದಾರೆ. ಔಷಧಿಯನ್ನು ಕೊಂಡುಕೊಂಡು, ಬೆಂಗಳೂರಿನಿಂದ ಬೈಕ್ನಲ್ಲಿ ಒಬ್ಬರೆ 430 ಕಿಮೀ ಪ್ರಯಾಣ ಮಾಡಿ ರೋಗಿಗೆ ಔಷಧವನ್ನು ತಲುಪಿಸಿದ್ದಾರೆ.
ಹೆಡ್ ಕಾನ್ಸ್ಸ್ಟೇಬಲ್ ಕುಮಾರಸ್ವಾಮಿ ಕಾರ್ಯವನ್ನು ಪೊಲೀಸ್ ಇಲಾಖೆ ಮೆಚ್ಚಿಕೊಂಡಿದೆ. ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೆಡ್ ಕಾನ್ಸ್ಸ್ಟೇಬಲ್ ಕುಮಾರಸ್ವಾಮಿ ಅವರನ್ನು ತಮ್ಮ ಕಛೇರಿಗೆ ಕರೆಸಿ ಮೆಚ್ಚುಗೆ ಮಾತುಗಳನ್ನು ಆಡಿ, ಗೌರವಿಸಿದ್ದಾರೆ.
Kudos to Shri. S. Kumaraswamy, Head Constable who travelled solo on bike from Bengaluru to Dharawad traversing 430 kms to provide life saving medication for a cancer patient.@CPBlr appreciated his good deed. pic.twitter.com/BSJm6caRie
— BengaluruCityPolice (@BlrCityPolice) April 16, 2020

ಈ ಬಗ್ಗೆ ಬೆಂಗಳೂರು ಸಿಟಿ ಪೊಲೀಸ್ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದು, ಕುಮಾರಸ್ವಾಮಿ ಹಾಗೂ ಭಾಸ್ಕರ್ ರಾವ್ ಭೇಟಿಯ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ರೋಗಿಗೆ ಸಹಾಯ ಮಾಡಿದ ಕುಮಾರಸ್ವಾಮಿರಿಗೆ ಸೆಲ್ಯೂಟ್ ಹೊಡೆದಿದ್ದಾರೆ.
ಸಾವಿರಾರು ಜನರು ಕುಮಾರಸ್ವಾಮಿ ರವರ ಪೊಸ್ಟ್ಗೆ ಪ್ರತಿಕ್ರಿಯೆ ನೀಡಿದ್ದರೆ. ಇದರಲ್ಲಿ ಹಲವರು ಈ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು ತಮ್ಮ ಕಷ್ಟದ ಪರಿಸ್ಥಿತಿಯನ್ನು ತಿಳಿಸಿದ್ದಾರೆ.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications