ಭೈರಸಂದ್ರ ಕೆರೆ ಬಾಗ್ಮನೆ ಒತ್ತುವರಿ ಸರಕಾರದ ವಶಕ್ಕೆ

ನ್ಯಾಯಾಲಯದ ಆದೇಶದಂತೆ ನಗರದ ಜಿಲ್ಲಾಧಿಕಾರಿ ಪ್ರಕಾಶ್ ಅವರು ಶನಿವಾರ ಬೆಳಗ್ಗೆಯಿಂದ ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಮೂರು ಎಕರೆಯ ಪೈಕಿ ಬಾಗ್ಮನೆ ಡೆವಲಪರ್ಸ್ ಸಂಸ್ಥೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 9 ಗುಂಟೆ ಜಮೀನನ್ನು ಸಹ ತೆರವುಗೊಳಿಸಲಾಗಿದೆ.
ಆದರೆ ಇನ್ನೂ 1 ಎಕರೆ ಜಮೀನು ಒತ್ತುವರಿಯಾಗಿದ್ದು, ಅದರ ತೆರವು ಕಾರ್ಯ ನಡೆಯಬೇಕಿದೆ. ಆದರೆ ನ್ಯಾಯಾಲಯದಿಂದ ಆ ಒಂದು ಎಕರೆ ಜಮೀನಿನ ತೆರವಿಗೆ ತಡಯಾಜ್ಞೆ ತರಲಾಗಿದೆ.
ಇದರೊಂದಿಗೆ ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹತ್ತಿರದ ಸಂಬಂಧಿ ಮಾಲೀಕತ್ವದ ವಿವಾದಿತ ಬಾಗ್ಮನೆ ಜಾಗವನ್ನು ಕೊನೆಗೂ ತೆರವುಗೊಳಿಸಿದಂತಾಗಿದೆ.
ಶನಿವಾರ ಬೆಳಗ್ಗೆ ಭೈರಸಂದ್ರ ಕೆರೆಯತ್ತ ತೆರಳಿದ ಜಿಲ್ಲಾಡಳಿತ ಜೆಸಿಬಿ ಯಂತ್ರಗಳಿಂದ ಒತ್ತುವರಿಯನ್ನು ತೆರವುಗೊಳಿಸಿತು. ಈ ಜಾಗದಲ್ಲಿ ಅಪಾರ್ಟ್ ಮೆಂಟ್ ಗಳು, ದೇವಸ್ಥಾನ, ಮನೆಗಳು, ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದವರು ಜಿಲ್ಲಾಡಳಿತ ಮೊದಲೇ ನೋಟಿಸ್ ನೀಡಿದ್ದರಿಂದ ಯಾವುದೇ ಪ್ರತಿರೋಧ ತೋರದೆ ತೆರವು ಕಾರ್ಯಾಚರಣೆಗೆ ಶಾಂತಯುತವಾಗಿ ಸಹಕರಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications