ಮತ್ತಷ್ಟು ಸ್ಮಾರ್ಟ್ ಆಗಲಿದೆ ಕೆಂಪೇಗೌಡ ಏರ್ಪೋರ್ಟ್
ಬೆಂಗಳೂರು, ಜುಲೈ 23: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆ ಹೊತ್ತಿರುವ ಬೆಂಗಳೂರು ಇಂಟರ್ ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ಡಿಜಿಟಲ್ ಸೇವೆ, ತಂತ್ರಜ್ಞಾನ, ಕಾರ್ಯಾಚರಣೆ ಹಾಗೂ ಗ್ರಾಹಕರ ಸೇವೆಗಳನ್ನು ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಐಬಿಎಂ ಕಂಪನಿಯೊಂದಿಗೆ 10 ವರ್ಷದ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿದೆ.
ಐಬಿಎಂನ ಹೈಬ್ರಿಡ್ ಕ್ಲೌಡ್ ಸಾಧ್ಯತೆಗಳು, ರೆಡ್ ಹಾಟ್ ಆಟೊಮೇಷನ್ ಹಾಗೂ ಕಿಂಡ್ರಿಲ್ ತಂತ್ರಜ್ಞಾನವು ವಿಮಾನ ನಿಲ್ದಾಣದ ಮೂಲಸೌಕರ್ಯ ನಿರ್ವಹಣೆ ಸೇವೆಗಳನ್ನು ಉತ್ತಮಪಡಿಸಲು ನೆರವಾಗಲಿದೆ.
ಹಾಗೆಯೇ ಭವಿಷ್ಯದಲ್ಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸುವ ಹಾಗೂ ಕಾರ್ಯಾಚರಣೆಯಲ್ಲಿ ಹೊಂದಾಣಿಕೆ ತರುವ ನಿಟ್ಟಿನಲ್ಲಿ ತಂತ್ರಜ್ಞಾನದ ನೆರವು ನೀಡಲಿದೆ.

ಕೆಐಎ ವಿಮಾನ ನಿಲ್ದಾಣವನ್ನು ಮತ್ತಷ್ಟು ಸ್ಮಾರ್ಟ್, ಡಿಜಿಟಲೈಜ್ ವಿಮಾನ ನಿಲ್ದಾಣವಾಗಿ ರೂಪಿಸಿರುವ ನಮ್ಮ ಪರಕಲ್ಪನೆ ಸಾಕಾರಗೊಳಿಸಲು ಐಬಿಎಂ ಜತೆಗಿನ ಪಾಲುದಾರಿಕೆ ಒಪ್ಪಂದ ಸಹಕಾರಿಯಾಗಲಿದೆ.
ಈ ನಿಟ್ಟಿನಲ್ಲಿ ಬಿಐಎಎಲ್, ಐಬಿಎಂ ಪಾಲುದಾರಿಕೆಯಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಕೆಲಸ ಮಾಡಲು ಉತ್ಸುಕವಾಗಿದೆ ಎಂದು ಬಿಐಎಎಲ್ ಸಿಇಒ ಹರಿ ತಿಳಿಸಿದ್ದಾರೆ.
ಮೂಲಸೌಕರ್ಯ ಸೇವೆಗಳ ವ್ಯವಹಾರ ವೃದ್ಧಿ, ವಿಮಾನ ನಿಲ್ದಾಣದಲ್ಲಿ ಮುಂದಿನ ಪೀಳಿಗೆಯನ್ನು ದೃಷ್ಟಿಯಲ್ಲಿರಿಸಿಕೊಂಡು ವಾಸ್ತುಶಿಲ್ಪ ವಿನ್ಯಾಸ ಹಾಗೂ ಅನುಷ್ಠಾನದಂತಹ ಕಾರ್ಯಗಳನ್ನು ಕೈಗೊಳ್ಳಲಿದೆ ಎಂದು ಐಬಿಎಂ ತಿಳಿಸಿದೆ.
Recommended Video
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications