Bangalore South Results: ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯಗೆ ಜಯ
ಈ ಬಾರಿ ಅತ್ಯಂತ ರೋಚಕತೆ ಹೆಚ್ಚಿಸಿರುವ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಹ ಒಂದು. ಈ ಕ್ಷೇತ್ರದಲ್ಲಿ ಯುವಕರ ನಡುವಿನ ಫೈಟ್ ಎಲ್ಲರ ಚಿತ್ತ ಕದ್ದಿತ್ತು. ಅಲ್ಲದೆ ಎರಡು ರಾಜಕೀಯ ಕುಟುಂಬಗಳ ನಡುವಿನ ಹೊರಾಟದಲ್ಲಿ, ಮತದಾರ ಪ್ರಭು ತೇಜಸ್ವಿ ಸೂರ್ಯ ಅವರಿಗೆ ಜೈ ಎಂದಿದ್ದಾರೆ.
ಈ ಕ್ಷೇತ್ರದಲ್ಲಿ ಏಪ್ರಿಲ್ 26 ರಂದು ಮತದಾನವಾಗಿದೆ. ಈ ಕ್ಷೇತ್ರವನ್ನು ಬಿಜೆಪಿ ಸತತವಾಗಿ ಗೆಲ್ಲುತ್ತಲೇ ಬರುತ್ತಿದೆ. ಸದ್ಯ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಮತ್ತೊಮ್ಮೆ ಲೋಕಸಭೆ ಪ್ರವೇಶಿಸಿದ್ದಾರೆ. ಇನ್ನು ವಿಧಾಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸೌಮ್ಯಾ ರೆಡ್ಡಿ ಅವರಿಗೆ ಮತ್ತೊಮ್ಮೆ ನಿರಾಸೆ ಆಗಿದೆ. ಇನ್ನು ತೇಜಸ್ವಿ ಸೂರ್ಯ ಅವರ ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಒಂದೆ ಬಾಕಿ ಇದೆ.

ಈ ಕ್ಷೇತ್ರದಲ್ಲಿ 1989ರಲ್ಲಿ ಕೊನೆಯ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಗುಂಡು ರಾವ್ ಜಯ ದಾಖಲಿಸಿದ್ದರು. ಇದಾದ ಬಳಿಕ ನಡೆದ ಎಂಟು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಇದೇ ಕ್ಷೇತ್ರದಿಂದ ಅನಂತ್ ಕುಮಾರ್ ಆರು ಬಾರಿ ಲೋಕಸಭೆ ಪ್ರವೇಶಿಸಿದ್ದಾರೆ.
- ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ 71716
- ಬೆಂಗಳೂರು ಬಿಜೆಪಿ 42,683, ಕಾಂಗ್ರೆಸ್ 20,542 ಮತಗಳು. ತೇಜಸ್ವಿ ಸೂರ್ಯ ಅವರಿಗೆ 22,141 ಮುನ್ನಡೆ
- ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ
-ಅಂಚೆ ಮತದಾನ ಏಣಿಕೆ ಆರಂಭ
ಎರಡನೇ ಬಾರಿ ಲೋಕಸಭಾ ಪ್ರವೇಶಿಸುವ ಕನಸಿನಲ್ಲಿ ತೇಜಸ್ವಿ ಸೂರ್ಯ
35 ವರ್ಷಗಳಿಂದ ಕಾಣದ ಗೆಲುವನ್ನು ಹುಡುಕುತ್ತಿರುವ ಸೌಮ್ಯಾ ರೆಡ್ಡಿ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications