ಪರೀಕ್ಷೆ ಹಿಂದೂಡಿಕೆ! ಬೆಂಗಳೂರು ವಿವಿಯಿಂದ ಇದೆಂಥ ಶೋಷಣೆ?
ಬೆಂಗಳೂರು, ಜೂನ್ 10: ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ನಾವೆಲ್ಲ ಕೇಳಿದ್ದೇವೆ. ಆದರೆ ಏಕಾಏಕಿ ಪರೀಕ್ಷೆಗಳನ್ನು ಹಿಂದೂಡುವ ಬಗ್ಗೆ ಕೇಳಿದ್ದೀರಾ?
ಹೌದು, ಅಂಥದೊಂದು ವಿವಾದಾತ್ಮಕ ನಡೆಗೆ ಬೆಂಗಳೂರು ವಿಶ್ವವಿದ್ಯಾಲಯ ನಾಂದಿ ಹಾಡಿದೆ. ಇಲ್ಲಿ ಜುಲೈ 12 ರಿಂದ ನಡೆಯಬೇಕಿದ್ದ ಸ್ನಾತಕೋತ್ತರ ತರಗತಿಯ ಪರೀಕ್ಷೆಗಳನ್ನು ಜೂನ್ 28 ರಿಂದಲೇ ಆರಂಭಿಸುವುದಾಗಿ ಧಿಡೀರ್ ನಿರ್ಧಾರ ಪ್ರಕಟಿಸಿರುವ ವಿಶ್ವವಿದ್ಯಾಲಯದ ನಡೆಗೆ ವಿದ್ಯಾರ್ಥಿ ಸಮೂಹದಿಂದ ಅಸಮಾಧಾನ ವ್ಯಕ್ತವಾಗಿದೆ.

ಹಳೇ ವೇಳಾಪಟ್ಟಿಯಂತೇ ಪರೀಕ್ಷೆ ನಡೆಸಬೇಕೆಂದು ವಿದ್ಯಾರ್ಥಿಗಳು ವಿವಿಯ ಉಪಕುಲಪತಿ ಡಾ.ಜಗದೀಶ್ ಪ್ರಕಾಶ್ ಅವರಲ್ಲಿ ಮನವಿಮಾಡಿಕೊಂಡಿದ್ದು, ವಿವಿ ತನ್ನ ನಿರ್ಧಾರವನ್ನು ಸಡಿಲಿಸಿ ಮತ್ತೆ ಹಳೇ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಸಲು ಮುಂದಾಗುತ್ತದಾ ಎಂಬುದನ್ನು ಕಾದು ನೋಡಬೇಕಿದೆ.
More From
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications