ಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ದೇಣಿಗೆ
ಬೆಂಗಳೂರು, ಮೇ 18: ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್ ದೇಣಿಗೆ ನೀಡಿದ್ದಾರೆ. ರಾಜ್ಯದಲ್ಲಿನ ಕೋವಿಡ್ 19 ಸಂಕಷ್ಟದ ಪರಿಸ್ಥಿತಿಗೆ ನೆರವು ನೀಡಿದ್ದಾರೆ.
ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್ ಅವರು ತಮ್ಮ ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷೇತರ ನೌಕರರ ಒಂದು ದಿನದ ಸಂಬಳದ ಒಟ್ಟು ಮೊತ್ತ ರೂ. 24,62,879 ಮತ್ತು ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್ ಅವರ ಒಂದು ತಿಂಗಳಿನ ವೈಯಕ್ತಿಕ ಸಂಬಳ ರೂ.1,64,998 ಗಳನ್ನು ನೀಡಿದ್ದಾರೆ.
ಯಡಿಯೂರಪ್ಪರನ್ನು ಭೇಟಿ ಮಾಡಿದ ವಿಶ್ವವಿದ್ಯಾಲಾಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್ ಅವರು ಮುಖ್ಯಮಂತ್ರಿಯವರಿಗೆ ಮೇಲ್ಕಾಣಿಸಿದ ಮೊತ್ತಗಳ ಚೆಕ್ ಗಳನ್ನು ಹಸ್ತಾಂತರಿಸಿದರು. ಕೋವಿಡ್-19 ಕೊರೊನಾ ವೈರಸ್ ಸೋಂಕು ರೋಗದ ಹತೋಟಿಗಾಗಿ ನೆರವು ನೀಡಿದರು.

ಇಂದಿಗೆ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ. ಇಂದು 99 ಪಾಸಿಟಿವ್ ಕೇಸ್ಗಳು ಇಂದು ಹೊಸದಾಗಿ ಪತ್ತೆದಾಗಿದೆ. 37 ಸಾವು ಸಂಬವಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications