ಬೆಂಗಳೂರು ವಿ.ವಿ. ಉಪ ಕುಲಪತಿಯಾಗಿ ಕೆ.ಆರ್.ವೇಣುಗೋಪಾಲ್ ನೇಮಕ
ಬೆಂಗಳೂರು, ಜೂನ್.13 : ಸುಮಾರು ಎರಡು ವರ್ಷಗಳಿಂದ ಖಾಲಿ ಇರುವ ಬೆಂಗಳೂರು ವಿವಿಗೆ ಕೊನೆಗೂ ಹೊಸ ಉಪ ಕುಲಪತಿ ನೇಮಕಗೊಂಡಿದ್ದಾರೆ. ನಗರದ ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (ಯುವಿಸಿಇ)ಯ ಪ್ರಾಂಶುಪಾಲ ಪ್ರೊ. ಕೆ ಆರ್ ವೇಣುಗೋಪಾಲ್ ನೂತನ ಉಪ ಕುಲಪತಿಯಾಗಿ ನೇಮಕಗೊಂಡಿದ್ದಾರೆ.
ಪ್ರೋ. ತಿಮ್ಮೇಗೌಡ ನಿವೃತ್ತಿ ಬಳಿಕ ಉಪ ಕುಲಪತಿ ಹುದ್ದೆ ಖಾಲಿ ಬಿದ್ದಿತ್ತು. ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಹೊಸ ಉಪ ಕುಲಪತಿ ನೇಮಕ ಪ್ರಕ್ರಿಯೆ ಆರಂಭಗೊಂಡಿದ್ದರೂ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಣ ಗುದ್ದಾಟದಿಂದ ಇದು ವಿಳಂಬಗೊಂಡಿತ್ತು.
ಇದೀಗ ರಾಜ್ಯಪಾಲರು ವೇಣುಗೋಪಾಲ್ ನೇಮಕ ಮೂಲಕ ಹುದ್ದೆ ಭರ್ತಿ ಮಾಡಿದ್ದಾರೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಈ ನೇಮಕಾತಿ ರಾಜ್ಯದ ನೂತನ ಉನ್ನತ ಶಿಕ್ಷಣ ಸಚಿವರಾಗಿ ಜಿ ಟಿ ದೇವೇಗೌಡ ಅಧಿಕಾರ ಸ್ವೀಕರಿಸಲು ಮೀನಾಮೇಷ ಎಣಿಸುತ್ತಿರುವಾಗಲೇ ನಡೆದಿದೆ.

ಇನ್ನು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಡಾ. ಎಸ್. ಸಚ್ಚಿದಾನಂದ ನೇಮಕಗೊಂಡಿದ್ದಾರೆ. ಈವರೆಗೆ ಅವರು ರಾಜ್ಯ ವೈದ್ಯಕೀಯ ಶಿಕ್ಷಣ ನಿದೇಶಕರಾಗಿದ್ದರು. ಇವರೂ ಕೂಡ ರಾಜ್ಯಪಾಲರ ಆಯ್ಕೆ ಎನ್ನಲಾಗುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications