ಕಾಲೇಜುಗಳ ವಿರುದ್ಧ ಬೆಂಗಳೂರು ವಿವಿ ಕುಲಪತಿ ಗರಂ
ಬೆಂಗಳೂರು, ಡಿ. 13: ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಪ್ರಾಧ್ಯಾಪಕರನ್ನು ಕಳುಹಿಸಲು ಕಾಲೇಜುಗಳು ಆಸಕ್ತಿ ತೋರುತ್ತಿಲ್ಲ. ಇದರಿಂದ ಬೆಂಗಳೂರು ವಿಶ್ವವಿದ್ಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಕಾಲೇಜುಗಳ ಈ ಧೋರಣೆಯನ್ನು ವಿಶ್ವವಿದ್ಯಾಲಯ ಗಂಭೀರವಾಗಿ ಪರಿಗಣಿಸಿದೆ.
ಮೌಲ್ಯಮಾಪನಕ್ಕೆ ಅಧ್ಯಾಪಕರನ್ನು ಕಳುಹಿಸದ ಕಾಲೇಜುಗಳಿಗೆ ಬೆಂಗಳೂರು ವಿವಿಯ ಸಂಯೋಜನಾ ನವೀಕರಣಕ್ಕೆ ಸ್ಥಳೀಯ ವಿಚಾರಣಾ ಸಮಿತಿ ಕಳುಹಿಸುವುದಿಲ್ಲ. ಈ ಕಾಲೇಜುಗಳ ಫಲಿತಾಂಶವನ್ನೂ ತಡೆಹಿಡಿಯಲಾಗುವುದೆಂದು ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಎಚ್ಚರಿಕೆ ನೀಡಿದ್ದಾರೆ.

ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸಿಂಡಿಕೇಟ್ ಸಭೆ ಬಳಿಕ ಪತ್ರಕರ್ತರೊಂದಿಗೆ ಈ ವಿಷಯ ತಿಳಿಸಿದರು.
1,500 ಮೌಲ್ಯಮಾಪಕರ ಕೊರತೆ: ಮೌಲ್ಯಮಾಪನಕ್ಕೆ ಪ್ರತಿ ಬಾರಿ ಸುಮಾರು 5000 ಮೌಲ್ಯಮೌಪಕರು ಬೇಕು. ಈ ಬಾರಿ ಕೇವಲ 3,500 ಜನ ಮಾತ್ರ ಮೌಲ್ಯಮಾಪನ ನಡೆಸುತ್ತಿದ್ದಾರೆ. ಈ ಕೊರತೆಯಿಂದ ಫಲಿತಾಂಶ ಬರುವುದು ತಡವಾಗುತ್ತಿದೆ. ಆದ್ದರಿಂದ ಮೌಲ್ಯಮಾಪನ ಕಳುಹಿಸದ ಕಾಲೇಜುಗಳ ಸಂಯೋಜನೆ ಹಾಗೂ ಸಂಜೋಯನೆ ನವೀಕರಣ ನೀಡಲು ಎಲ್ಐಸಿ ಸಮಿತಿ ಕಳುಹಿಸುವುದಿಲ್ಲ ಎಂದು ಪ್ರೊ. ತಿಮ್ಮೇಗೌಡ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ಬಿಎಂಟಿಸಿ ಡಿಪೋ ಸ್ಥಾಪನೆಗೆ 3 ಎಕರೆ, ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ 2 ಎಕರೆ ಹಾಗೂ ಎನ್ಸಿಸಿ ಭವನಕ್ಕೆ 2 ಎಕರೆ ಸ್ಥಳ ನೀಡಲಾಗುವುದು ಎಂದು ತಿಳಿಸಿದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications