ಕರ್ನಾಟಕ ಬಜೆಟ್ ಗೆ ಬೆಂಗಳೂರಿಗರ ಪ್ರತಿಕ್ರಿಯೆ
ಬೆಂಗಳೂರು, ಮಾರ್ಚ್ 16: ಬಜೆಟ್ನಲ್ಲಿ ಬೆಂಗಳೂರು ನಗರದ ಬಿಬಿಎಂಪಿ, ಜಲಮಂಡಳಿ, ನಮ್ಮ ಮೆಟ್ರೊ, ಬಿಡಿಎಗೆ ನೀಡಿರುವ ಕೊಡುಗೆ, ಜನರು ಬಜೆಟ್ಗೆ ನೀಡಿರುವ ಪ್ರತಿಕ್ರಿಯೆ ಇಲ್ಲಿದೆ. ಅದಕ್ಕೂ ಮುನ್ನ ಬೆಂಗಳೂರಿಗೆ ಸಿಕ್ಕಿರುವುದೇನು ಎಂಬುದರ ಮುಖ್ಯಾಂಶ ಇಲ್ಲಿದೆ.
* 3,000 ಹೊಸ ಬಸ್. ಆ ಪೈಕಿ 1500 ಬಸ್ಗಳ ನೇರ ಖರೀದಿ, ಉಳಿದ 1500 ಬಸ್ಗಳ ಗುತ್ತಿಗೆ. 150 ಎಲೆಕ್ಟ್ರಿಕ್ಬಸ್ಗಳ ಖರೀದಿ
* ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಬಿಎಂಟಿಸಿ ಮೊಬೈಲ್ ಅಪ್ಲಿಕೇಷನ್ ನಲ್ಲಿ ಎಸ್ ಒಎಸ್ ಬಟನ್ಮತ್ತು ಟ್ರ್ಯಾಕಿಂಗ್ ಸೌಲಭ್ಯ
* ₹ 10 ಕೋಟಿ ವೆಚ್ಚದಲ್ಲಿ ಮಿಂಟೊ ಸೂಪರ್ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಅಭಿವೃದ್ಧಿ
* ₹ 10 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಕ್ಷಯರೋಗ ಆಸ್ಪತ್ರೆ ಆವರಣದಲ್ಲಿ ಚರ್ಮರೋಗ ಸಂಸ್ಥೆ ಪ್ರಾರಂಭ
* ₹ 35 ಕೋಟಿ ವೆಚ್ಚದಲ್ಲಿ ಇಂದಿರಾನಗರದಲ್ಲಿ ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ಎಂಡೊಕ್ರೈನಾಲಜಿ ಆಸ್ಪತ್ರೆ ನಿರ್ಮಾಣ
* ಸಂಜಯಗಾಂಧಿ ಅಪಘಾತ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ಬೆನ್ನು ಹುರಿಗಾಯ ಹಾಗೂ ಆಘಾತ ಚಿಕಿತ್ಸೆಗೆ 10 ಹಾಸಿಗೆ ಸಾಮರ್ಥ್ಯದ ಐಸಿಯು, 20 ಹಾಸಿಗೆ ಸಾಮರ್ಥ್ಯದ ಪಾಲಿಟ್ರಾಮಾ ಕೇಂದ್ರ ಸ್ಥಾಪನೆ[ಸಾಲ ಮನ್ನಾ ಘೋಷಣೆ ನಿರೀಕ್ಷೆ ಹುಸಿ, ಮಂಡ್ಯದಲ್ಲಿ ಇಬ್ಬರು ರೈತರ ಆತ್ಮಹತ್ಯೆ!]

ಯುವಯುಗದಿಂದ ಉಪಯೋಗ
ವೈದ್ಯಕೀಯ ಕ್ಷೇತ್ರಕ್ಕೆ ಯಾವುದೇ ಮಹತ್ವದ ಕೊಡುಗೆ ಇಲ್ಲ
ವೈದ್ಯಕೀಯ ಕ್ಷೇತ್ರಕ್ಕೆ ಯಾವುದೇ ಮಹತ್ವದ ಕೊಡುಗೆಗಳನ್ನು ನೀಡಿಲ್ಲ. ವಿವಿಧ ಕ್ಷೇತ್ರಗಳ 1.10ಲಕ್ಷ ಮಂದಿಗೆ ತರಬೇತಿ ನೀಡುವ 'ಯುವಯುಗ' ಯೋಜನೆಯಿಂದ ವೈದ್ಯಕೀಯ ಕ್ಷೇತ್ರಕ್ಕೆ ಉಪಯೋಗ ಆಗುವ ಭರವಸೆ ಇದೆ
-ಡಾ. ದಿನೇಶ್ಗೌಡ, ಚರ್ಮರೋಗ ತಜ್ಞ ಹೇರ್ ಲೈನ್ ಇಂಟರ್ ನ್ಯಾಷನಲ್ ಹೇರ್ ಅಂಡ್ ಸ್ಕಿನ್ ಕ್ಲಿನಿಕ್

ಅಂಗನವಾಡಿ ಮಕ್ಕಳಿಗೆ ಮೊಟ್ಟೆ ನೀಡಿರುವುದು ಒಳ್ಳೆಯ ನಡೆ
ಆಹಾರ ಮತ್ತು ಪೌಷ್ಟಿಕಾಂಶ ವಿಷಯದಲ್ಲಿ ಉತ್ತಮ ಬಜೆಟ್. ಕ್ಷೀರಭಾಗ್ಯ ಯೋಜನೆಯನ್ನು ಐದು ದಿನಕ್ಕೆ ಏರಿಸಿದ್ದು, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ನೀಡಿರುವುದು ಒಳ್ಳೆಯ ನಡೆ
-ಸ್ವಾತಿ ಮೊನಿಷ್ ಶೆಟ್ಟಿ, ಹಿರಿಯ ಆಹಾರ ತಜ್ಞೆ

ಪ್ರಗತಿಪರ ಬಜೆಟ್
ಇದೊಂದು ಉತ್ತಮ ಬಜೆಟ್. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವುದರಿಂದ ಇದನ್ನೊಂದು ಪ್ರಗತಿಪರ ಬಜೆಟ್ ಎನ್ನಬಹುದು
-ಸಿ.ಎನ್. ಗೋವಿಂದ ರಾಜು, ವೈಶಾನಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications