Bengaluru Bandh: ಯಶಸ್ವಿ ಬಂದ್ ಮುಕ್ತಾಯ, ಬಹುತೇಕ ಸ್ತಬ್ದಗೊಂಡಿದ್ದ ಸಿಲಿಕಾನ್ ಸಿಟಿ
ಬೆಂಗಳೂರು, ಸೆಪ್ಟಂಬರ್ 26: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಬಂದ್ ಬಹುತೇಕ ಯಶಸ್ವಿಯಾಗಿದೆ. ವಿನೂತನವಾಗಿ ಪ್ರತಿಭಟನೆ ಮಾಡಿ ಸರ್ಕಾರದ ಗಮನ ಸೆಳೆಯುವಲ್ಲಿ ಕನ್ನಡಿಗರು ಯಶಸ್ವಿಯಾಗಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಸರ್ಕಾರದ ಪರವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಭಟನಾಕಾರರ ಮನವಿ ಆಲಿಸಿದ್ದಾರೆ. ಇದರ ನಡುವೆ, ಕಾವೇರಿ ಪ್ರಾಧಿಕಾರ ಮತ್ತೆ ಮೂರು ಸಾವಿರ ಕ್ಯೂಸೆಕ್ಸ್ ನೀರು, ಮುಂದಿನ 18ದಿನದ ವರೆಗೆ ಬಿಡುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ಕಾಂಗ್ರೆಸ್ ಕರ್ನಾಟಕಕ್ಕೆ ದ್ರೋಹ ಬಗೆದಿದೆ
ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನ- ಬಿಎಸ್ವೈ
ತಮಿಳುನಾಡಿನ ರೈತರಿಂದಲೂ ಕಾವೇರಿ ಹೋರಾಟ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿಕೆ

ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
ಮಾತುಕತೆಗೆ ತಮಿಳುನಾಡು ಸರ್ಕಾರದ ಮನವೊಲಿಸಲಿ: ಬೊಮ್ಮಾಯಿ
ಕುಸಿದ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ
ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣಶಾಸನ: ಎಚ್ ಡಿ ಕುಮಾರಸ್ವಾಮಿ
ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3,000 ಕ್ಯೂಸೆಕ್ ಹರಿಸಲು ಕರ್ನಾಟಕಕ್ಕೆ ಇಂದು ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಮತ್ತು ಕನ್ನಡಿಗರ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 26, 2023
ಪ್ರತಿಭಟನೆಗೆ ನಮ್ಮ ತಕರಾರಿಲ್ಲ
ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿನೇ ಇಲ್ಲ: ಜಿ ಟಿ ದೇವೇಗೌಡ ಕಿಡಿ
ಕಾವೇರಿ ವಿಚಾರದಲ್ಲಿ ಮಾಜಿ ಪ್ರಧಾನಿ ಸಲಹೆ
ಬಂದ್ನಿಂದ ಪ್ರಯೋಜನವಿಲ್ಲ : ಪ್ರಿಯಾಂಕ್ ಖರ್ಗೆ
ಕಾವೇರಿ ವಿವಾದ: ಕೇಂದ್ರ ಮಧ್ಯ ಪ್ರವೇಶಕ್ಕೆ ಕಾಂಗ್ರೆಸ್ ಆಗ್ರಹ
ಕೇಂದ್ರ ಸರ್ಕಾರ ಕಾವೇರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು.
— Karnataka Congress (@INCKarnataka) September 26, 2023
ನೀರಿನ ವಿಚಾರದಲ್ಲೂ ರಾಜಕೀಯ ಹಿತಾಸಕ್ತಿಯನ್ನು ಹುಡುಕುವ ಕೆಲಸವನ್ನು ಮಾಡದೆ ಕೂಡಲೇ ಕರ್ನಾಟಕಕ್ಕೆ ಅನ್ಯಾಯವಾಗುವಂತಹ ಕಾವೇರಿ ನಿರ್ವಹಣಾ ಪ್ರಾಧಿಕಾರದ ತೀರ್ಮಾನವನ್ನು ಪುನರ್ಪರಿಶೀಲನೆ ಮಾಡಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು.@BJP4Karnataka ಸಂಸದರು ಈ…
ಕಾವೇರಿ ನೀರು ಹರಿಸಲು ಮತ್ತೆ ಆದೇಶ
ಬಂದ್ ನಡುವೆ ಕಾವೇರಿ ಪ್ರಾಧಿಕಾರದ ಶಾಕ್
ರಸ್ತೆ, ಬಿಎಂಟಿಸಿ ಬಸ್ ತಡೆದು ಪ್ರತಿಭಟನೆ, ಹೋಟೆಲ್ನಲ್ಲಿ ಹಲ್ಲೆ
ಫ್ರಿಡಂ ಪಾರ್ಕ್ಗೆ ಸಚಿವ ಭೇಟಿ: ಬಂದ್ ವಾಪಸ್ಗೆ ಮನವಿ
ತಮಿಳುನಾಡಲ್ಲಿ ಸಿಎಂ ಸಿದ್ದರಾಮಯ್ಯ ಫೋಟೊಗೆ ಹಾರ
ಸೆ.29ಕ್ಕೆ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ: ವಾಟಾಳ್

KRS ಒಳಹರಿವು ಹತ್ತು ಸಾವಿರ ಕ್ಯೂಸೆಕ್ಸ್

12,500 ಕ್ಯೂಸೆಕ್ಸ್ ನೀರು ಬಿಡುವಂತೆ ತಮಿಳುನಾಡು ಪಟ್ಟು
ರಾಜಭವನ: ಸೆ.29ಕ್ಕೆ ಕರ್ನಾಟಕದಲ್ಲಿ ತೀವ್ರ ಚಳವಳಿ: ವಾಟಾಳ್
'ಇಂದಿರಾ' ಕ್ಯಾಂಟಿನ್ಗೂ 'ಬಂದ್' ಬಿಸಿ
CWRC ಸಭೆ: ನೀರು ಬಿಡಲು ಆದೇಶಿಸಿದರೆ ಮತ್ತೆ ಹೋರಾಟ ತೀವ್ರ?
ಕಾವೇರಿಗಾಗಿ 'ರಕ್ತ' ಕೊಟ್ಟ ಪ್ರತಿಭಟನಾಕಾರರು
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications