ಎಟಿಎಂ ಕೇಂದ್ರಕ್ಕೆ ಭದ್ರತೆ ಕೊಡಿ, ಇಲ್ಲಾ ಪ್ರಕರಣ ಎದುರಿಸಿ
ಬೆಂಗಳೂರು, ಡಿ. 12: ಎಟಿಎಂ ಕೇಂದ್ರದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ಮೇಲೆ ಪ್ರಕರಣ ದಾಖಲಿಸಿ, ಎಟಿಎಂ ಕೇಂದ್ರ ಬಂದ್ ಮಾಡಿಸ್ತೇವೆ. ಇದು ಪೊಲೀಸರು ಬ್ಯಾಂಕ್ಗಳಿಗೆ ಮತ್ತೊಮ್ಮೆ ನೀಡಿರುವ ಎಚ್ಚರಿಕೆ.
ವಸಂತನಗರದ ಪಂಜಾಬ್ ನ್ಯಾಶನಲ್ ಬ್ಯಾಂಕ್ ಎಟಿಎಂ ಯಂತ್ರದಲ್ಲಿ ನಡೆದಿದ್ದ ದರೋಡೆ ಪ್ರಕರಣದ ನಂತರ ಮತ್ತೆ ಸಭೆ ನಡೆಸಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಎಟಿಎಂ ಕೇಂದ್ರದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. [ಎಟಿಎಂ ಹಲ್ಲೆಕೋರನ ಸುಳಿವಿಗೆ ಬಹುಮಾನ ಡಬಲ್]

ಈ ಮೊದಲು ಕಾರ್ಪೊರೇಶನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಜ್ಯೋತಿ ಉದಯ್ ಅವರ ನಡೆದ ಭೀಕರ ಹಲ್ಲೆ ಪ್ರಕರಣ ಬಳಿಕ ಸೂಕ್ತ ಭದ್ರತೆ ಕಲ್ಪಿಸುವಂತೆ ಬ್ಯಾಂಕ್ಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಹೆಚ್ಚಿನ ಬ್ಯಾಂಕ್ಗಳು ಈ ಕ್ರಮ ಕೈಗೊಂಡಿರಲಿಲ್ಲ. ಆದ್ದರಿಂದ ಮತ್ತೊಮ್ಮೆ ಸಭೆ ನಡೆಸಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು. [ಎಟಿಎಂ ಕಳವು ತಡೆಯಲು ಹೊಸ ಯಂತ್ರ]
ಪೊಲೀಸರ ಸ್ಪಷ್ಟ ಸೂಚನೆ...
- ಎಟಿಎಂಗಳಲ್ಲಿ ಕಾವಲುಗಾರರ ನಿಯೋಜನೆ, ಸಿಸಿಟಿವಿ ಹಾಗೂ ಅಲಾರಾಂ ಅಳವಡಿಕೆ ಕಡ್ಡಾಯ
- ಬ್ಯಾಂಕ್ ಕಚೇರಿ ಪಕ್ಕದಲ್ಲಿರುವ ಎಟಿಎಂ ಕೇಂದ್ರಗಳಿಗೂ ಭದ್ರತೆ ಕಲ್ಪಿಸಬೇಕು. ಇಲ್ಲದಿದ್ದರೆ ಬ್ಯಾಂಕ್ ಜೊತೆ ಈ ಕೇಂದ್ರವನ್ನೂ ಬಂದ್ ಮಾಡಬೇಕು
- ಸುರಕ್ಷತಾ ಕ್ರಮಗಳನ್ನು ಡಿ. 31ರೊಳಗೆ ಕೈಗೊಳ್ಳಬೇಕು. ಇಲ್ಲದ್ದರೆ ಬ್ಯಾಂಕ್ ವಿರುದ್ಧ ಕ್ರಮ [ಎಟಿಎಂ ದಾಳಿ ಆರೋಪಿ ಎಲ್ಲಿ]
- ಪೊಲೀಸರಿಗೆ ತಮ್ಮ ವ್ಯಾಪ್ತಿಯ ಎಟಿಎಂ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ
- ಪೊಲೀಸರ ವರದಿ ಬಳಕಿ ಮುಂದಿನ ಕ್ರಮಕ್ಕೆ ನಿರ್ಧಾರ
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications