ಪತ್ರಕರ್ತರ ಮುಂದಿರುವ ಸವಾಲು:ಬರಗೂರು ವ್ಯಾಖ್ಯಾನ ಏನು?
ಬೆಂಗಳೂರು, ಜು.7: ಇಂದಿನ ಮಾಧ್ಯಮಗಳು ಉದ್ದಿಮೆಗಳಾಗಿ ರೂಪಾಂತರಗೊಂಡಿವೆ. ಇಂತಹ ವೇಳೆ ಪತ್ರಿಕಾವೃತ್ತಿಯನ್ನು ಸಮರ್ಥವಾಗಿ ನಿಭಾಯಿಸುವುದು ಪತ್ರಕರ್ತ ರಿಗೆ ಸವಾಲಾಗಿದೆ ಎಂದು ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಆಯೋಜಿಸಿದ್ದ 50ನೇ ವರ್ಷದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿ. ಪತ್ರಕರ್ತ ಆಂತರಿಕ ಮತ್ತು ಬಾಹ್ಯ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಆದರೂ ಮೊದಲು ವೃತ್ತಿ ಧರ್ಮವನ್ನು ಗೌರವಿಸಬೇಕಿದೆ. ವಾಸ್ತವವನ್ನು ಹೇಳುವ ಪರಿಸ್ಥಿತಿಯಲ್ಲಿ ಪತ್ರಕರ್ತರು ಇಲ್ಲ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ. ಪ್ರಸ್ತುತ ರಾಜಕೀಯ ವಿದ್ಯಮಾನ ಗಳನ್ನು ಕುರಿತು ಈ ವೇದಿಕೆಯಲ್ಲಿ ಎನು ಮಾತನಾಡಲಾರೆ. ನಾನು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದೇನೆ ಎಂದು ಅರ್ಥಮಾಡಿಕೊಳ್ಳುವ ಅಗತ್ಯ ಇಲ್ಲ. ಕೇಂದ್ರ ಮತ್ತು ರಾಜ್ಯ ರಾಜಕಾರಣಿಗಳಲ್ಲಿ ಸುದೀರ್ಘ 5 ದಶಕದ ಕಾಲ ಅನುಭವ ನನಗಿದೆ ಎಂದರು.
More From
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications