Get Updates
Get notified of breaking news, exclusive insights, and must-see stories!

ಮಹಾಭಾರತ ವಿರುದ್ಧ ಹೇಳಿಕೆ, ಕಮಲ್ ವಿರುದ್ಧ ಪ್ರಣವಾನಂದ ಸ್ವಾಮೀಜಿ ದೂರು

ಬೆಂಗಳೂರು, ಮಾರ್ಚ್. 26 : ಮಹಾಭಾರತದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನಟ ಕಮಲ್ ಹಾಸನ್ ವಿರುದ್ಧ ಹಾವೇರಿ ಜಿಲ್ಲೆ ಅರೆಮಲ್ಲಾಪುರದ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ದೂರು ನಿಡಿದ್ದಾರೆ.

Basaveshwara Mutt Pranavananda Swami files complaint against Kamal Hassan for remarks on Mahabharata

ಇತ್ತೀಚಿಗೆ ಕಮಲ್ ಹಾಸನ್ ಅವರು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಹಾಭಾರತದ ಬಗ್ಗೆ ಕೀಳಾಗಿ ಮಾತನಾಡಿದ್ದರು. ಇದರಿಂದ ಕಮಲ್ ಹಾಸನ್ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಣವಾನಂದ ಸ್ವಾಮೀಜಿ ದೂರು ದಾಖಲಿಸಿದ್ದಾರೆ.[ಮಹಾಭಾರತ ವಿರುದ್ಧ ಹೇಳಿಕೆ, ಕಮಲ್ ವಿರುದ್ಧ ಪಿಐಎಲ್]

ಮಹಾಭಾರತದಲ್ಲಿ ಹೆಣ್ಣನ್ನು ಕೀಳಾಗಿ ನಡೆಸಿಕೊಳ್ಳಲಾಗಿದೆ. ಜೂಜಾಟದಲ್ಲಿ ದಾಳದಂತೆ ಬಳಸಿಕೊಳ್ಳಲಾಗಿದೆ. ಇಂಥ ಕೀಳುಕಥೆಗಳನ್ನು ನಾವು ಪಠ್ಯದಲ್ಲಿ ಮಕ್ಕಳಿಗೆ ಹೇಳಿಕೊಡಬೇಕಾಗಿದೆ ಎಂದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+