ಕೋವಿಡ್ ನಿಯಂತ್ರಣಕ್ಕೆ ಕೊಳಚೆ ನೀರು ಪರೀಕ್ಷಿಸಲು ಮುಂದಾದ ಬಿಬಿಎಂಪಿ
ಬೆಂಗಳೂರು, ಮೇ 7: ದಕ್ಷಿಣ ಆಫ್ರಿಕಾ ಮಾದರಿಯಲ್ಲಿ ಕೋವಿಡ್ 4ನೇ ಹೊಸ ತಳಿ ಪತ್ತೆಗೆ ಮತ್ತು ಬಿಬಿಎಂಪಿ ಮತ್ತು ಬೆಂಗಳೂರು ಜಲಮಂಡಳಿ ಹೊಸ ಪ್ಲ್ಯಾನ್ ಮಾಡಿವೆ. ದೇಶದಲ್ಲಿ ಮಹಾಮಾರಿ ಕೊರೋನಾ ನಾಲ್ಕನೇ ಅಲೆಯ ಭೀತಿ ಹೆಚ್ಚುತ್ತಿರುವ ಹಿನ್ನೆಲೆ, ಬೆಂಗಳೂರಿನಲ್ಲಿರುವ ಸೂಕ್ಷ್ಮ ಕೊಳಚೆ ಪ್ರದೆಶಗಳನ್ನ ಗುರುತಿಸಿ ಕೊಳಚೆ ನೀರು ಪರೀಕ್ಷೆ ಮಾಡಲು ಮುಂದಾಗಿವೆ.
"ಕೋವಿಡ್ 2ನೇ ಅಲೆ ಸಮಯದಲ್ಲಿ ಇದೇ ಮಾದರಿಯನ್ನ ದಕ್ಷಿಣ ಆಫ್ರಿಕಾದಲ್ಲಿ ಅಳವಡಿಸಿಕೊಂಡು ಕೊಳಚೆ ನೀರನ್ನು ಸಂಗ್ರಹಿಸಿ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದೇ ಮಾದರಿಯನ್ನು ಇಲ್ಲೂ ಅನುಸರಿಸಲಾಗುವುದು. ಈ ಮೂಲಕ ಮೂಲಕ ರೂಪಾತರಿ ವೈರಸ್ ಪತ್ತೆ ಮಾಡುವುದಾಗಿ,'' ಬಿಬಿಎಂಪಿ ಆರೋಗ್ಯಾಧಿಕಾರಿ ಬಾಲ ಸುಂದರ್ ತಿಳಿಸಿದರು.

15 ದಿನಗಳ ಹಿಂದೆಯೇ ಸೂಕ್ಷ್ಮ ಕೊಳಚೆ ಪ್ರದೇಶಗಳನ್ನ ಗುರುತಿಸಿ ಪರೀಕ್ಷೆ ಮಾಡಿದ ಬಳಿಕ ಹೆಚ್ಚು ಜನರಿಗೆ ಹರಡಬಹುದಾದ ಕೋವಿಡ್ ತಡೆಯಲಾಗಿತ್ತು. ಬೆಂಗಳೂರಿನಲ್ಲಿ ನಾಲ್ಕನೇ ಅಲೆ ಹರಡುವುದನ್ನ ತಡೆಗೆ ಪಾಲಿಕೆ ವ್ಯಾಪ್ತಿಗಿ ಬರುವ 34 ಕೊಳಚೆ ನೀರು ಶುದ್ಧೀಕರಣ ಘಟಕಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಈ ಪರೀಕ್ಷೆ ನಡೆಸುವುದರಿಂದ ಹೆಚ್ಚು ಹೆಚ್ಚಿನ ಜನರಿಗೆ ನಾಲ್ಕನೇ ಅಲೆ ಹರಡುವ ಮುನ್ನವೇ ರೂಪಾಂತರಿ ವೈರಸ್ ತಡೆಗಟ್ಟಲು ಸಹಕಾರಿಗುತ್ತದೆ ಎಂದು ಬಾಲಸಂದರ್ ವಿವರಿಸಿದರು.

ಬೊಮ್ಮನಹಳ್ಳಿ, ಮಹದೇವಪುರ, ಪೂರ್ವ ವಲಯಗಳಲ್ಲಿ ಪರೀಕ್ಷೆ..!
ಬೊಮ್ಮನಹಳ್ಳಿ, ಮಹದೇವಪುರ ಮತ್ತು ಪೂರ್ವ ವಲಯಗಳಲ್ಲಿ ಬರುವ ಕೊಳಚೆ ನೀರು ಪ್ರದೇಶಗಳಲ್ಲಿ ಮೊದಲು ಈ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಹಿಂದೆ ಶೇ.70 ರಷ್ಟು ಒಮಿಕ್ರಾನ್, ಶೇ.30 ರಷ್ಟು ಹಳೇ ಕೋವಿಡ್ ಡೆಲ್ಟಾ ಮಾದರಿ ಈ ಪರೀಕ್ಷೆಯಿಂದ ಪತ್ತೆಯಾಗಿತ್ತು. ಸದ್ಯ ಬೆಂಗಳೂರಿನಲ್ಲಿ ನಾಲ್ಕನೇ ಭೀತಿ ಹರಡುವ ಭೀತಿ ಹಿನ್ನೆಲೆ 15 ದಿನಗಳಿಗೆ ಒಮ್ಮೆ ನಡೆಸಲಾಗುತ್ತಿದ್ದ ಈ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಯನ್ನ 7 ದಿನಗಳಿಗೊಮ್ಮೆ ನಡೆಸಲು ಮುಂದಾಗಿದೆ.
Recommended Video
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications