ರಸ್ತೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಕ್ಷಮೆ ಕೇಳಿದ ಬಿಬಿಎಂಪಿ ಆಯುಕ್ತ

ಬೆಂಗಳೂರು, ಜುಲೈ 4: ರಸ್ತೆಯಲ್ಲಿ ಕುಸಿದು ಬಿದ್ದು ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದ ಘಟನೆ ನಿನ್ನೆ ಬೆಂಗಳೂರಿನ ಹನುಮಂತರನಗರದಲ್ಲಿ ವರದಿಯಾಗಿತ್ತು.

Recommended Video

      Covaxin to be out in market from Aug 15th, ಆಗಸ್ಟ್ 15ಕ್ಕೆ ಸ್ವದೇಶಿ ಲಸಿಕೆ ಬಿಡುಗಡೆ|Oneindia Kannada

      ಮೃತ ವ್ಯಕ್ತಿಯ ಮನೆಗೆ ಇಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಭೇಟಿ ಮಾಡಿ ಕುಟುಂಬಸ್ಥರ ಬಳಿ ಕ್ಷಮೆ ಕೇಳಿದ್ದಾರೆ. ಇಂತಹ ಘಟನೆ ನಡೆದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಆಯುಕ್ತರು, ಅಧಿಕಾರಿಗಳ ಪರವಾಗಿ ಕ್ಷಮೆ ಕೇಳಿದ್ದಾರೆ.

      ಈ ಕುರಿತು ಟ್ವೀಟ್ ಮಾಡಿರುವ ಅನಿಲ್ ಕುಮಾರ್ ''ಕೊರೊನಾ ಸೋಂಕಿನಿಂದ ನಿನ್ನೆ ಮೃತಪಟ್ಟ ಹನುಮಂತನಗರದ ಗವಿಪುರಂನ ನಿವಾಸಿಯವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಲಾಯಿತು. ಇಂತಹ ಘಟನೆ ನಡೆದಿರುವುದು ವಿಷಾದನೀಯ. ಇದಕ್ಕಾಗಿ ಬಿಬಿಎಂಪಿ ಅಧಿಕಾರಿಗಳ ಪರವಾಗಿ ಕ್ಷಮೆ ಕೋರುತ್ತೇನೆ'' ಎಂದಿದ್ದಾರೆ.

      ಜುಲೈ 4 ರಂದು ಕೊವಿಡ್ ಸೋಂಕಿತ ವ್ಯಕ್ತಿ ರಸ್ತೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದರು. ಆಂಬುಲೆನ್ಸ್ ಕರೆ ಮಾಡಿದರೆ ಮೂರು ಗಂಟೆ ಬಳಿಕ ಸ್ಥಳಕ್ಕೆ ಬಂದಿದೆ. ತಡವಾಗಿ ಆಂಬುಲೆನ್ಸ್ ಬಂದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

      BBMP Commissioner Apologised to the Family Members of Covid19 Patient Who Died on the Road

      ಈ ಘಟನೆ ಬಗ್ಗೆ ಮಾಹಿತಿ ಪಡೆದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಇಂದು ಅವರ ಮನೆಗೆ ಭೇಟಿ ನೀಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+