ನಿಯಮ ಬಾಹಿರ ಪೆಟ್ರೋಲ್ ಬಂಕ್ ತೆರವಿಗೆ ಬಿಬಿಎಂಪಿ ನಿರ್ಧಾರ
ಬೆಂಗಳೂರು, ಜನವರಿ 27: ಬಫರ್ಜೋನ್ಗಳಲ್ಲಿ ನಿಯಮ ಉಲ್ಲಂಘಿಸಿ ರಚಿಸಲಾಗಿರುವ ಪೆಟ್ರೋಲ್ ಬಂಕ್ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಳ್ಳಲು ಮುಂದಾಗಿದೆ.
ಶೀಘ್ರವೇ ಅಂತಹ ಪೆಟ್ರೋಲ್ ಬಂಕ್ಗಳನ್ನು ತೆರವುಗೊಳಿಸಲು ಬಿಬಿಎಂಪಿ ನಿರ್ಧರಸಿದೆ.
ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಎಸ್.ಅಮರೇಶ್ ಅವರು ಬಫರ್ ಜೋನ್ನಲ್ಲಿ ಮಾಲೀಕ ಷಾ ಎಂಬುವವರು ಪೆಟ್ರೋಲ್ ಬಂಕ್ ನಿರ್ಮಿಸಿರುವ ಬಗ್ಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ದಾಖಲೆ ಸಮೇತ ದೂರು ನೀಡಿದ್ದರು.
ಬಿಬಿಎಂಪಿ ಅಧಿಕಾರಿಗಳ ನಕಲಿ ಸಹಿ ಬಳಸಿ ಪ್ಲಾನ್ ಸಿದ್ಧಪಡಿಸಿ ಕೊಂಡಿರುವ ಬಗ್ಗೆ ಅಧಿಕಾರಿಗಳು ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ವರದಿ ನೀಡಿದ್ದಾರೆ. ಅಧಿಕಾರಿಗಳ ವರದಿಯನ್ನಾಧರಿಸಿ ಮಂಜುನಾಥ್ ಪ್ರಸಾದ್ ಅವರು ಬಂಕ್ ತೆರವುಗೊಳಿಸಿ ನಕಲಿ ಪ್ಲಾನ್ ತಯಾರಿಸಿಕೊಂಡಿರುವ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

ಅಮರೇಶ್ ಅವರು ನೀಡಿದ ದೂರಿನ ಮೇರೆಗೆ ಮಂಜುನಾಥ್ ಪ್ರಸಾದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಪೆಟ್ರೋಲ್ ಬಂಕ್ ಬಫರ್ ಜೋನ್ನಲ್ಲಿರುವುದು ಕಂಡುಬಂದಿದ್ದು, ಬಂಕ್ನ ನಕ್ಷೆ ಪರಿಶೀಲಿಸಿದಾಗ ಪ್ಲಾನ್ ಕೂಡ ಬೋಗಸ್ ಎಂಬುದು ಗೊತ್ತಾಗಿದೆ.
Recommended Video
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications