ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ಕೆಂಪೇಗೌಡರಿಗೆ ಅಪಮಾನ

|
Google Oneindia Kannada News

ಬೆಂಗಳೂರು, ಮಾರ್ಚ್‌ 03: ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೆ ಬೆಂಗಳೂರಿನ ಆಡಳಿತ ಸಂಸ್ಥೆ ಬಿಬಿಎಂಪಿಯೇ ಅಪಮಾನ ಎಸಗಿರುವ ಘಟನೆ ನಡೆದಿದೆ.

ಮೊನ್ನೆ ಮಂಡಿಸಿದ ಬಿಬಿಎಂಪಿ ಬಜೆಟ್ ವೇಳೆ ಹಂಚಲಾದ ಬಜೆಟ್ ಪುಸ್ತಕದಲ್ಲಿ ಕೆಂಪೇಗೌಡರು ಎರಡಗೈಯಲ್ಲಿ ಕತ್ತಿ ಬಲಗೈಯಲ್ಲಿ ಗುರಾಣಿ ಹಿಡಿದಿರುವ ಚಿತ್ರವನ್ನು ಪ್ರಕಟಿಸಲಾಗಿದೆ. ಮೂಲ ಚಿತ್ರದಲ್ಲಿ ಕೆಂಪೇಗೌಡರು ಬಲಗೈಯಲ್ಲಿ ಕತ್ತಿ ಮತ್ತು ಎಡಗೈಯಲ್ಲಿ ಗುರಾಣಿ ಹಿಡಿದಿದ್ದಾರೆ.

bbmp-dis-honers-kempegowda-printing-wrong-photo

ಈ ರೀತಿಯ ದೊಡ್ಡ ಅಪ್ರಭ್ರಂಶವೊಂದು ನಡೆದಿದ್ದರೂ ಕೂಡ ಯಾವೊಬ್ಬ ಬಿಬಿಎಂಪಿ ಅಧಿಕಾರಿಗಳೂ ಕಾರ್ಪೊರೇಟರ್‌ಗಳಿಗೂ ತಿಳಿಯದೇ ಇರುವುದು ಆಶ್ಚರ್ಯ. ಬಜೆಟ್‌ನಲ್ಲಿ ಘೋಷಿಸಿದ ಕಾರ್ಪೊರೇಟರ್‌ಗಳಿಗೆ ಟ್ಯಾಬ್‌ ಅನ್ನು ಎರಡೇ ದಿನದಲ್ಲಿ ವಿತರಿಸಿದ ಬಿಬಿಎಂಪಿ ಈ ರೀತಿಯ ದೊಡ್ಡ ಅಚಾತುರ್ಯವನ್ನು ನಿಲರ್ಕ್ಷಿಸಿರುವುದು ಎಲ್ಲರ ಹುಬ್ಬೇರಿಸಿದೆ.

ಕೆಂಪೇಗೌಡರ ಸ್ಮರಣೆಗೆ 5 ಕಾರಣಗಳು (ಕೆಂಪೇಗೌಡ ಜಯಂತಿ ವಿಶೇಷ)ಕೆಂಪೇಗೌಡರ ಸ್ಮರಣೆಗೆ 5 ಕಾರಣಗಳು (ಕೆಂಪೇಗೌಡ ಜಯಂತಿ ವಿಶೇಷ)

ಕೆಂಪೇಗೌಡ ಜಯಂತಿ ರದ್ದುಗೊಳಿಸಿದ ಸಿದ್ದು ಸರಕಾರಕೆಂಪೇಗೌಡ ಜಯಂತಿ ರದ್ದುಗೊಳಿಸಿದ ಸಿದ್ದು ಸರಕಾರ

English summary
BBMP dis honers Kempegowda by printing wrong photo. BBMP prints wrong photo on BBMP budjet book.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X