ಬಿಬಿಎಂಪಿ ಚುನಾವಣೆ 2015, ಲೋಕಸತ್ತಾ ಪಕ್ಷದ ಪ್ರಣಾಳಿಕೆ
ಬೆಂಗಳೂರು, ಆಗಸ್ಟ್ 14 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿರುವ ಲೋಕಾಸತ್ತಾ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. 198 ವಾರ್ಡ್ಗಳ ಪೈಕಿ 17 ವಾರ್ಡ್ಗಳಲ್ಲಿ ಪಕ್ಷ ಸ್ಪರ್ಧಿಸುತ್ತಿದೆ.
ಪ್ರಣಾಳಿಕೆಗಳು: ಬಿಜೆಪಿ | ವಾಟಾಳ್ ಪಕ್ಷ | ಕಾಂಗ್ರೆಸ್ | ಜೆಡಿಎಸ್
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎನ್.ಎಸ್.ಮುಕುಂದ ಅವರು ಗುರುವಾರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. 'ಸ್ವಚ್ಛ, ಸುಂದರ, ಸದೃಢ, ಸಮೃದ್ಧ ಹಾಗೂ ಸ್ಮಾರ್ಟ್ ಆಗಿರುವ ಭರವಸೆಯ ಭವ್ಯ ಬೆಂಗಳೂರು ನಿರ್ಮಾಣ ಮಾಡಲಾಗುವುದು' ಎಂದು ಅವರು ಹೇಳಿದ್ದಾರೆ.

ಚೌಡೇಶ್ವರಿ ನಗರ, ಜಕ್ಕೂರು, ಮನೋರಾಯನಪಾಳ್ಯ, ಮಲ್ಲೇಶ್ವರಂ, ಕಾಡು ಮಲ್ಲೇಶ್ವರ, ವಸಂತನಗರ, ಸಿದ್ದಾಪುರ, ಬಸವನಗುಡಿ, ಕತ್ರಿಗುಪ್ಪೆ, ಕರಿಸಂದ್ರ, ಪಟ್ಟಾಭಿರಾಮನಗರ, ಜಯನಗರ ಪೂರ್ವ, ಎಚ್ಎಸ್ಆರ್ ಲೇಔಟ್, ಬಿಟಿಎಂ ಲೇಔಟ್, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ, ಜರಗನಹಳ್ಳಿಯಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.
ಪ್ರಣಾಳಿಕೆಯ ಪ್ರಮುಖ ಅಂಶಗಳು
* ನಗರದಲ್ಲಿ ಮಳೆ ನೀರು ಸಂಗ್ರ ವ್ಯವಸ್ಥೆ ಜಾರಿ
* ಶೂನ್ಯ ತ್ಯಾಜ್ಯ ಉತ್ಪತ್ತಿ ಸಂಸ್ಕೃತಿ ಹಾಗೂ ವ್ಯವಸ್ಥೆ ಜಾರಿ
* ಸರ್ಕಾರಿ ಭೂಮಿ ಒತ್ತುವರಿ ತೆರವು
* ಬಸ್ ದರ ಕೈಗೆಟಕುವಂತೆ ಮಾಡಲು 200 ಕೋಟಿಯ ಸಹಾಯಧನ
* ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ನೀತಿ ಹಾರಿ
* ಪ್ರತಿಯೊಂದು ಬಡಾವಣೆಗೂ ಮಾರುಕಟ್ಟೆ ಸೌಲಭ್ಯ
* ನಗರಕ್ಕೆ 'ಸಮಗ್ರ ಸಾರ್ವಜನಿಕ ಸಾರಿಗೆ ವ್ಯವಸ್ಥೆ' ಕಲ್ಪಿಸಲಾಗುತ್ತದೆ
* ನಗರದ ಹೊರವಲಯಗಳಲ್ಲಿ ಸೂಕ್ತ ಭೂಗರ್ಭ ಒಳಚರಂಡಿ ಜಾಲ ನಿರ್ಮಾಣ
* ವಾರ್ಡ್ ಹಾಗೂ ನಗರ ಹಂತದಲ್ಲಿ ಭ್ರಷ್ಟಾಚಾರ ನಿರ್ಮೂಲನೆ
* ಮೂಲದಲ್ಲಿಯೇ ಕಸ ವಿಂಗಡನೆ ಮಾಡಲಾಗುತ್ತದೆ
* ಪೊಲೀಸರ ಸಮನ್ವಯದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications