ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಟ್ವೀಟ್ ಅಭಿಮತ
ಬೆಂಗಳೂರು, ಆಗಸ್ಟ್ 25 ; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಮತ ಎಣಿಕೆ ಆರಂಭವಾಗಿದೆ. ಮಂಗಳವಾರ ಸುಮಾರು 1,12೦ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಈ ವರೆಗಿನ ಟ್ರೆಂಡ್ ನೋಡಿದರೆ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದು, ಇದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ವಿರುದ್ಧ ಟ್ವೀಟ್ಸ್ ದಾಳಿ ಶುರುವಾಗಿದೆ.
197 ವಾರ್ಡ್ಗಳಿಗೆ ನಡೆದ ಬಿಬಿಎಂಪಿ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದೆ. 27 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ.[ಬಿಬಿಎಂಪಿ ಚುನಾವಣಾ ಫಲಿತಾಂಶ 2015 Live]
ಹೊಂಗಸಂದ್ರ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿ ಭಾರತಿ ರಾಮಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದ್ದರಿಂದ, 198 ವಾರ್ಡ್ನ ಪಾಲಿಕೆಯಲ್ಲಿ 197 ವಾರ್ಡ್ಗಳಿಗೆ ಆ.22ರ ಶನಿವಾರ ಚುನಾವಣೆ ನಡೆದಿತ್ತು. ಶೇ 49ರಷ್ಟು ಮತದಾನವಾಗಿತ್ತು
ಫಲಿತಾಂಶ: ಬೆಂಗಳೂರು ದಕ್ಷಿಣ ಜಿಲ್ಲೆ | ಬೆಂಗಳೂರು ನಗರ ಜಿಲ್ಲೆ
ಸಮೀಕ್ಷೆಗಳ ಫಲಿತಾಂಶವೆಲ್ಲ ಉಲ್ಟಾ ಹೊಡೆಯುತ್ತಿರುವುದಕ್ಕೆ ಕಾಂಗ್ರೆಸ್ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದರೆ, ಬಿಜೆಪಿ ಕಚೇರಿಗಳಲ್ಲಿ ಈಗಾಗಲೇ ಸಂಭ್ರಮಾಚರಣೆಗೆ ಸಿದ್ಧತೆ ನಡೆಯುತ್ತಿದೆ. ಸಕತ್ ಟೆನ್ಶನ್ ಕೊಡ್ತಾ ಇದೆ ಎಂದು #BBMPResults ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಶುರುವಾಗಿದೆ. [ಸುದ್ದಿವಾಹಿನಿಗಳ ಸಮೀಕ್ಷೆಗಳ ಸಂಗ್ರಹ]

ಈಗಲೇ ಪಟಾಕಿ ಹೊಡೆಬೇಡರಪ್ಪ ತಡೀರಿ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಆಮೇಲೆ ಪಟಾಕಿ ಹೊಡೆಯಿರಿ ಎಂಬ ಟ್ವೀಟ್ ಗಳು ಬಂದಿವೆ. ಸಿದ್ದರಾಮಯ್ಯ ಅವರ ಮೇಲೆ ಸೋಲಿನ ಹೊಣೆ ಹೊರೆಸಲು ಟ್ವೀಟ್ ಲೋಕ ಸಿದ್ಧವಾಗಿದೆ.
|
ನನಗಂತೂ ಅಚ್ಚರಿಯಾಗುತ್ತಿದೆ
ಕಾಂಗ್ರೆಸ್ ಗೆ ಹಿನ್ನಡೆ ಉಂಟಾಗಿರುವುದು ನನಗಂತೂ ಅಚ್ಚರಿಯಾಗುತ್ತಿದೆ
|
ಬಿಜೆಪಿ ಗೆಲುವು ಸಾಧಿಸುತ್ತದೆಯೇ?
ಬಿಜೆಪಿ ಗೆಲುವು ಸಾಧಿಸುತ್ತದೆಯೇ?, ಬೆಂಗಳೂರು ಮತ್ತೆ ಅಭಿವೃದ್ಧಿ ಪಥಕ್ಕೆ ಮರಳುತ್ತದೆಯೆ?
|
ಕಾಂಗ್ರೆಸ್ ಗೆಲ್ಲುವುದು ಕಷ್ಟವಾಗುತ್ತದೆ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ, ಕಾಂಗ್ರೆಸ್ ಗೆಲ್ಲುವುದು ಕಷ್ಟವಾಗುತ್ತದೆ.
|
ಆರಂಭವಾದ ಟ್ರೆಂಡಿಂಗ್ ಹೀಗಿದೆ
ಆರಂಭವಾದ ಟ್ರೆಂಡಿಂಗ್ ಹೀಗಿದೆ, ಸಕತ್ ಬಿರುಸಿನ ಪೈಪೋಟಿ ಇದೆ.
|
ಬಿಜೆಪಿ ಟ್ರೆಂಡಿಂಗ್ ಅಂಕಿ ಸಂಖ್ಯೆ ಲೆಕ್ಕಾಚಾರ
ಬಿಜೆಪಿ ಟ್ರೆಂಡಿಂಗ್ ಅಂಕಿ ಸಂಖ್ಯೆ ಲೆಕ್ಕಾಚಾರ ಶುರುವಾಗಿದೆ
|
ಬಿಜೆಪಿ ಗೆದ್ದರೆ ನಮೋ ಕಾರಣ
ಬಿಜೆಪಿ ಗೆದ್ದರೆ ನಮೋ ಕಾರಣ ಇಲ್ಲದಿದ್ದರೆ ಅನಂತ್ ಕುಮಾರ್, ಅಶೋಕ್ ಗೆ ಬೈಯಿರಿ.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications