ಬಿಬಿಎಂಪಿ ಅಭ್ಯರ್ಥಿಗಳಿಗೆ ಬಿಪ್ಯಾಕ್ ನಿಂದ ತರಬೇತಿ
ಬೆಂಗಳೂರು, ಆಗಸ್ಟ್. 17: ಬೆಂಗಳೂರು ಮಹಾನಗರದಲ್ಲಿ ಬಿಬಿಎಂಪಿ ಚುನಾವಣೆ ಕಾವು. ಅಭ್ಯರ್ಥಿಗಳು ಕುಡಿಯುವ ನೀರು, ಮೂಲ ಸೌಕರ್ಯ ಅಭಿವೃದ್ಧಿ, ಮಹಿಳಾ ಸುರಕ್ಷತೆ, ಪಾರದರ್ಶಕ ಆಡಳಿತ ಎಂಬ ಅನೇಕ ಅಂಶಗಳ ಆಧಾರದಲ್ಲಿಯೇ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ.
ನಗರದ ವಿವಿಧ ವಾರ್ಡ್ ಗಳ ಒಟ್ಟು 20 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುವ ಬೆಂಗಳೂರು ಪೊಲಿಟಿಕಲ್ ಆಕ್ಷನ್ ಕಮಿಟಿ(ಬಿಪ್ಯಾಕ್) ವಿವಿಧ ಬಗೆಯ ತರಬೇತಿ ನೀಡಿದೆ. ಸ್ವಚ್ಛ ಬೆಂಗಳೂರು ನಿರ್ಮಾಣದ ಕುರಿತಾಗಿ ಸಮಗ್ರ ತಿಳಿವಳಿಕೆ ನೀಡಿದೆ. [ಬಿಬಿಎಂಪಿ ಚುನಾವಣೆಯಲ್ಲಿ ನೋಟಾ ಅವಕಾಶ ಏಕಿಲ್ಲ?]

ಪ್ರಕಾಶ್ ನಗರ(98) ವಾರ್ಡ್ ನ ಬಿಜೆಪಿಯ ದೇವಿಕಾ ರಾಜ್, ಲೋಕಸತ್ತಾ ಪಕ್ಷದ ಶಿಲ್ಪಾ ಪವಾರ್ ಮತ್ತು ಲಕ್ಷ್ಮೀ ಮೊಳಾ(ಕರಿಸಂದ್ರ ಮತ್ತು ಪಟ್ಟಾಭಿರಾಮನಗರ ವಾರ್ಡ್) ಸೇರಿದಂತೆ ಎಲ್ಲರಿಗೂ ಸ್ವಚ್ಛ ಬೆಂಗಳೂರು ಪರಿಕಲ್ಪನೆಯನ್ನು ಮನದಟ್ಟು ಮಾಡಿಕೊಡಲಾಗಿದೆ.[ಬಿಬಿಎಂಪಿ ಚುನಾವಣೆ ದಿನ ಸಾರ್ವತ್ರಿಕ ರಜಾ ಘೋಷಣೆ]
ಬಿ ಪ್ಯಾಕ್ ನ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಮಾತನಾಡಿ, ಆಡಳಿತದಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ. ಬಿಬಿಎಂಪಿಯಲ್ಲಿನ ಭ್ರಷ್ಟಾಚಾರಗಳನ್ನು ಹಂತ ಹಂತವಾಗಿ ಕಿತ್ತೆಸೆಯಬೇಕಾಗಿದೆ. ಎಲ್ಲ ಅಭ್ಯರ್ಥಿಗಳಿಗೂ ಆಡಳಿತ ಪಾರದರ್ಶಕತೆ ಬಗ್ಗೆ ವಿಶೇಷ ತರಬೇತಿ ನೀಡಿದ್ದೇವೆ ಎಂದು ತಿಳಿಸಿದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೂ ಬಿ ಪ್ಯಾಕ್ ಮತದಾನ ಜಾಗೃತಿ, ಅಭ್ಯರ್ಥಿಗಳ ನಡುವೆ ಸಂವಾದ ಸೇರಿದಂತೆ ಮಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಮತ್ತು ಜನರ ನಡುವೆ ಸಂವಾದ ಏರ್ಪಡಿಸಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications