ಬೆಂಗಳೂರನ್ನು ಕನ್ನಡ ರಾಜಧಾನಿ ಮಾಡುವ ವಾಟಾಳ್ ಪ್ರಣಾಳಿಕೆ
ಬೆಂಗಳೂರು, ಆಗಸ್ಟ್ 18 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಗಾಂಧಿನಗರ, ಹನುಮಂತನಗರ, ನಂದಿನಿ ಬಡಾವಣೆ ವಾರ್ಡ್ಗಳಿಂದ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸೋಮವಾರ ಸಂಜೆ ಬೆಂಗಳೂರಿನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕನ್ನಡದ ಅಭಿವೃದ್ಧಿಗೆ ಕೆಲಸ ಮಾಡುವ 30 ಪಕ್ಷೇತರ ಅಭ್ಯರ್ಥಿಗಳಿಗೆ ಪಕ್ಷ ಬೆಂಬಲ ನೀಡಲಿದೆ ಎಂದು ಅವರು ಹೇಳಿದ್ದಾರೆ.
ಪ್ರಣಾಳಿಕೆಗಳು: ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಲೋಕಸತ್ತಾ

ಗಾಂಧಿನಗರ ವಾರ್ಡ್ನಿಂದ ಕನ್ನಡ ಕೃಷ್ಣ, ಹನುಮಂತನಗರ ವಾರ್ಡ್ನಿಂದ ಎಂ. ಗಾಳಪ್ಪ, ನಂದಿನಿ ಬಡಾವಣೆ ವಾರ್ಡ್ನಿಂದ ಬಸವರಾಜ್ ಅವರು ಪಕ್ಷದ ಅಭ್ಯರ್ಥಿಯಗಳಾಗಿ ಕಣಕ್ಕಿಳಿದಿದ್ದು, ಮಂಗಳವಾರದಿಂದ ವಾಟಾಳ್ ನಾಗರಾಜ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು
* ಬಡ ಮಹಿಳೆಯರಿಗೆ ವರ್ಷಕ್ಕೆ ಎರಡು ಸೀರೆ ಚಪ್ಪಲಿ ವಿತರಣೆ
* ಬೆಂಗಳೂರನ್ನು ಕನ್ನಡ ರಾಜಧಾನಿಯನ್ನಾಗಿ ಮಾಡುವುದು
* ಸುಸಜ್ಜಿತ ಸ್ಮಶಾನಗಳ ನಿರ್ಮಾಣ
* 1 ಸಾವಿರ ಜಾಗಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ
* ನಗರದ ವಿವಿಧ ಭಾಗಗಳಲ್ಲಿ 5 ಸಾವಿರ ಶೌಚಾಲಯ ನಿರ್ಮಾಣ
* ಸಿನಿಮಾ ಟಿಕೆಟ್ ದರ ಕಡಿತಗೊಳಿಸುವುದು
* ಬಡವರಿಗಾಗಿ ಉಚಿತ ಕಲ್ಯಾಣ ಮಂಟಪ ಸ್ಥಾಪನೆ
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications