ತೃತೀಯ ಲಿಂಗಿಗಳಿಗೆ ಬಿಬಿಎಂಪಿಯಿಂದ ವಸತಿ ಸಂಕೀರ್ಣ
ಬೆಂಗಳೂರು, ಜನವರಿ 31: ಬಿಬಿಎಂಪಿಯು ತೃತೀಯ ಲಿಂಗಿಗಳಿಗಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿದೆ. ಶೆಲ್ಟರ್ನಲ್ಲಿ ಆಹಾರ ಕೂಡ ಒದಗಿಸಲಾಗುತ್ತದೆ. ಜೊತೆಗೆ ಅವರಿಗೆ ವಿವಿಧ ತರಬೇತಿಗಳನ್ನು ನೀಡಲಾಗುತ್ತದೆ.
ತೃತೀಯಲಿಂಗಿಗಳು ಕ್ರಮೇಣವಾಗಿ ಸಮಾಜದಲ್ಲಿ ಸ್ಥಾನ ಕಂಡುಕೊಳ್ಳುತ್ತಿದ್ದಾರೆ, ಆದರೆ ಬಸ್ ನಿಲ್ದಾಣಗಳು, ಸಿಗ್ನಲ್ಗಳು, ಟೋಲ್ಗಳು ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಭಿಕ್ಷೆ ಬೇಡುವುದನ್ನು ನಾವು ನಿತ್ಯ ನೋಡುತ್ತಿದ್ದೇವೆ. ಮನೆಯ ಮಾಲೀಕರು ತೃತೀಯ ಲಿಂಗಿಗಳಿಗೆ ಮನೆಯನ್ನು ನೀಡಲು ಹಿಂಜರಿಯುತ್ತಾರೆ. ಅವರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾದರೆ ಎನ್ನುವ ಕಾರಣದಿಂದ ಅವರನ್ನು ನಿರಾಕರಿಸುತ್ತಾರೆ.

ಹಾಗಾಗಿ ಉಪ್ಪಾರ ಪೇಟೆ ಪೊಲೀಸ್ ಠಾಣೆ, ಮೆಜೆಸ್ಟಿಕ್ ಬಳಿ ಇರುವ ಆರೋಗ್ಯ ಕೇಂದ್ರವನ್ನು ಸದ್ಯಕ್ಕೆ ಬಳಕೆ ಮಾಡುತ್ತಿಲ್ಲ ಅದನ್ನೇ ಬಳಸಿಕೊಳ್ಳಲಾಗುತ್ತಿದೆ. ಮುಂದಿನ ವಾರ ಕೇಂದ್ರ ತೆರೆಯಲಿದೆ. ಅಲ್ಲಿ ವಾಸ ಮಾಡುವುದರಿಂದ ಪೊಲೀಸರು ಭದ್ರತೆಯನ್ನು ಕೂಡ ನೀಡಬಹುದಾಗಿದೆ.
ತೃತೀಯ ಲಿಂಗಿಗಳೆಂದರೆ ಕೀಳಾಗಿ ನೋಡುವ ಮನಸ್ಥಿತಿಯೇ ಇನ್ನು ಇದೆ, ಅವರಿಗೆ ಆಶ್ರಯ ನೀಡಲು ಹಿಂಜರಿಕೆ, ಕೆಲಸ ನೀಡುವುದಿಲ್ಲ ಹಾಗಾಗಿ ಅವರು ಅನಿವಾರ್ಯವಾಗಿ ಭಿಕ್ಷೆ ಬೇಡಿ ಜೀವನ ಸಾಗಿಸುವಂತಾಗಿದೆ. ಅದರಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಪೋಷಕರ ಸಹಕಾರದಿಂದ ಉತ್ತಮ ಜೀವನ ನಡೆಸುತ್ತಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications