ಜಯಮಹಲ್ ರಸ್ತೆಗಳ ಮರಗಳ ಸ್ಥಳಾಂತರಕ್ಕೆ ಬಿಬಿಎಂಪಿ ಚಿಂತನೆ
ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಕತ್ತರಿಸಲು ಉದ್ದೇಶಿಸಿರುವ ಸುಮಾರು 173 ಮರಗಳಲ್ಲಿ ಕನಿಷ್ಠ 50 ಮರಗಳನ್ನು ಉಳಿಸಿಕೊಳ್ಳುವ ಚಿಂತನೆಯಲ್ಲಿರುವ ಬಿಬಿಎಂಪಿ.
ಬೆಂಗಳೂರು, ಫೆಬ್ರವರಿ 13: ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಜಯಮಹಲ್ ರಸ್ತೆನಿಂದ ಹಾಗೂ ಕಂಟೋನ್ಮೆಂಟ್ ವರೆಗಿನ 173 ಮರಗಳನ್ನು ಕತ್ತರಿಸಲು ಮುಂದಾಗಿರುವ ಮಹಾನಗರ ಪಾಲಿಕೆ (ಬಿಬಿಎಂಪಿ) ಈ ಮರಗಳಲ್ಲಿ ಪ್ರಮುಖವಾದ 50 ಮರಗಳನ್ನು ಕತ್ತರಿಸದೇ ಬೇರೆಡೆಗೆ ಸ್ಥಳಾಂತರಗೊಳಿಸಲು ಚಿಂತನೆ ನಡೆಸಿದೆ.
ಇದನ್ನು ಬಿಬಿಎಂಪಿಯ ಆಯುಕ್ತರಾದ ಎನ್. ಮಂಜುನಾಥ ಪ್ರಸಾದ್ ಕೂಡ ಖಾತ್ರಿಪಡಿಸಿದ್ದಾರೆ. ಹೀಗೆ, ಮರಗಳನ್ನು ಬೇರೆಡೆಗೆ ಸ್ಥಳಾಂತರಿಸುವ ವೆಚ್ಛದ ಬಗ್ಗೆಯೂ ಮಾಹಿತಿ ನೀಡಿರುವ ಆಯುಕ್ತರು, ಸಾಗಾಣಿಕೆಗಾಗಿ ಪ್ರತಿ ಮರಕ್ಕೆ ಸುಮಾರು 50 ಸಾವಿರ ರು. ಖರ್ಚಾಗಲಿದೆ ಎಂದು ತಿಳಿಸಿದ್ದಾರೆ.[ರಸ್ತೆ ವಿಸ್ತರಣೆಗಾಗಿ ಬೆಂಗಳೂರು ಅರಮನೆ ಭೂಮಿ ವಶಕ್ಕೆ ನಿರ್ಧಾರ]

ಇದಲ್ಲದೆ, ಜಯಮಹಲ್ ರಸ್ತೆಯ ಅಗಲೀಕರಣ ಯೋಜನೆಗೆ ಕತ್ತರಿಸಬೇಕಿರುವ ಮರಗಳ ಸಂಖ್ಯೆಯಲ್ಲೂ ಇಳಿಮುಖ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.[ಬೆಂಗಳೂರು: 112 ಮರ ಉಳಿಸಲು ನಾಳೆ (ಫೆ. 11) ಬೃಹತ್ ಮಾನವ ಸರಪಳಿ]
ಈಗಾಗಲೇ, ಮರ ವಿಜ್ಞಾನ ಹಾಗೂ ತಂತ್ರಜ್ಞಾನ ಸಂಸ್ಥೆಗೆ ಬಿಬಿಎಂಪಿ ಪತ್ರ ಬರೆದಿದ್ದು ಸಂಸ್ಥೆಯ ಅಧಿಕಾರಿಗಳ ಸಹಯೋಗದೊಂದಿಗೆ ಉಳಿಸಿಕೊಳ್ಳಬೇಕಾದ ಮರಗಳ ವಿವರಗಳನ್ನು ಪಡೆಯಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications