ಮಳೆಗೆ ಕೊಚ್ಚಿ ಹೋದ ವೃಷಭಾವತಿ ನದಿ ತಡೆಗೋಡೆ: ಮೇಯರ್, ಆಯುಕ್ತ ಭೇಟಿ
ಬೆಂಗಳೂರು, ಜೂನ್ 26: ಗುರುವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೆಂಗೇರಿಯ ಬಳಿಯ ವೃಷಭಾವತಿ ನದಿ ಕಾಲುವೆಯ ತಡೆಗೋಡೆ ಕೊಚ್ಚಿ ಹೋಗಿದೆ. ಗೋಡೆ ಕುಸಿದ ಕಾರಣ ನದಿ ನೀರು ರಸ್ತೆಗೆ ನುಗ್ಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.
Recommended Video
ಈ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಮತ್ತು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆ ಬಳಿಕ, ''ಶೀಘ್ರವಾಗಿ ರಸ್ತೆ ಕೊರೆಯದಂತೆ ನೀರಿನ ಡೈವರ್ಷನ್ ಮಾಡಿ ನೂತನವಾಗಿ ತಡೆಗೋಡೆ ನಿರ್ಮಿಸಲು ಕ್ರಮ ವಹಿಸಲಾಗಿದೆದ್ದು, ಕೂಡಲೇ ಕಾಮಗರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ'' ಎಂದು ಮೇಯರ್ ತಿಳಿಸಿದ್ದಾರೆ.
ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಕೆಂಗೇರಿ ಬಳಿಯ ವೃಷಭಾವತಿ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ ತಡೆಗೋಡೆ ಕುಸಿದಿದ್ದು, ಇಂದು ಆಯುಕ್ತರು @BBMPCOMM ರವರ ಜೊತೆ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು. ಕೂಡಲೇ ಕಾಮಗರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.#BengaluruRains pic.twitter.com/HuiLg0DHCr
— M Goutham Kumar (@BBMP_MAYOR) June 26, 2020
ಈ ವೇಳೆ ಸ್ಥಳೀಯ ಬಿಬಿಎಂಪಿ ಸದಸ್ಯ ವಿ.ವಿ.ಸತ್ಯನಾರಾಯಣ ಸಹ ಮೇಯರ್ ಜೊತೆ ಉಪಸ್ಥಿತರಿದ್ದರು.

ಗುರುವಾರ ಮಧ್ಯಾಹ್ನದಿಂದ ಸುರಿದ ಮಳೆಯಿಂದ ಸಂಜೆ ವೇಳೆ 5.30 ವೇಳೆ ವೃಷಭಾವತಿ ನದಿ ಕಾಲುವೆಯ ಗೋಡೆ ಕುಸಿದಿದೆ. ಸುಮಾರು 300 ಮೀಟರ್ ಉದ್ದ ಕುಸಿದಿದ್ದು, ರಸ್ತೆ ಮೇಲೆ ನೀರು ಹರಿಯಲಾರಂಭಿಸಿದೆ. ರಾತ್ರಿ ಸ್ಥಳಕ್ಕೆ ಬಂದ ಬಿಬಿಎಂಪಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು.
-
Bengaluru Rain: ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಹಲವೆಡೆ ತುಂತುರು ಮಳೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications