ಬಿಬಿಎಂಪಿಯಿಂದ ಕೆಂಪೇಗೌಡ ದಿನಾಚರಣೆ: ಪ್ರಶಸ್ತಿಗೆ 123 ಅರ್ಜಿ ಸಲ್ಲಿಕೆ
ಬೆಂಗಳೂರು, ಜು.3: ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ 123 ಅರ್ಜಿಗಳು ಸಲ್ಲಿಕೆಯಾಗಿದೆ. ರಾಜ್ಯ ಸರ್ಕಾರ ಕೆಂಪೇಗೌಡ ಜಯಂತಿ ಆಚರಣೆ ಮಾಡಿದ ನಂತರ ಬಿಬಿಎಂಪಿಯು ಕೂಡ ಆಚರಿಸಲು ನಿರ್ಧರಿಸಿದೆ.
ಪ್ರತಿವರ್ಷವು ಬೆಂಗಳೂರು ಕರಗ ನಡೆಯುವ ದಿನ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಈ ವರ್ಷ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಮುಂದೂಡಲಾಗಿತ್ತು. ಇದೀಗ ಜುಲೈ ಅಂತ್ಯದೊಳಗೆ ಕೆಂಪೇಗೌಡ ದಿನಾಚರಣೆಗೆ ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ.
ಅಂದು ನೀಡಲಾಗುವ ಕೆಂಪೇಗೌಡ ಪ್ರಶಸ್ತಿಗೆ ಈವರೆಗೆ 123 ಅರ್ಜಿಗಳು ಸಲ್ಲಿಕೆಯಾಗಿವೆ. ಕಳೆದ ವರ್ಷದ ಕಾರ್ಯಕ್ರಮದಲ್ಲಿ 200 ಸಾಧಕರಿಗೆ ಪ್ರಶಸ್ತಿ ನೀಡಲಾಗಿತ್ತು. ಈ ವರ್ಷ ಎಷ್ಟು ಮಂದಿಗೆ ಪ್ರಶಸ್ತಿ ನೀಡಬೇಕು ಎಂಬುದನ್ನು ಬಿಬಿಎಂಪಿ ನಿರ್ಧರಿಸಿಲ್ಲ. ಆದರೆ ಈ ಬಾರಿಯೂ 200 ಸಾಧಕರಿಗೆ ಪ್ರಶಸ್ತಿ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಶಸ್ತಿಗಾಘಿ ಈವರೆಗೆ ಕ್ರೀಡಾ ಕ್ಷೇತ್ರದಿಂದ 26, ರಂಗಭೂಮಿ ಯಿಂದ 21, ಸಮಾಜಸೇವೆಯಿಂದ 19 ಸೇರಿ ಒಟ್ಟು 16 ಕ್ಷೇತ್ರಗಳಿಂದ ಅರ್ಜಿ ಸಲ್ಲಿಎಕಯಾಗಿದೆ. ಕೆಂಪೇಗೌಡ ದಿನಾಚರಣೆಯನ್ನು ನಡೆಸಲು 8 ಸಮಿತಿಗಳನ್ನು ರಚಿಸಲಾಗಿದೆ. ಆಯೋಜನೆಯ ಉಸ್ತುವಾರಿಗೆ ರಚಿಸಿರುವ ಸ್ವಾಗತ ಮತ್ತು ಸನ್ಮಾನ ಸಮಿತಿಗೆ ಮೇಯರ್ ಅಧ್ಯಕ್ಷರಾಗಿರುತ್ತಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications