ಕೊವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ 4 ವಿದ್ಯುತ್ ಚಿತಾಗಾರ ಮೀಸಲು
ಬೆಂಗಳೂರು, ಜುಲೈ 25: ಕೊರೊನಾದಿಂದ ಮೃತಪಟ್ಟ ಶವಗಳ ಅಂತ್ಯಕ್ರಿಯೆ ಬಹುದೊಡ್ಡ ಸವಾಲಾಗಿದೆ. ಮೃತದೇಹದಿಂದ ಸೋಂಕು ಹರಡಬಹುದು ಎಂಬ ಆತಂಕ ಕಾಡುತ್ತಿದೆ. ಕೊವಿಡ್ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿ ಅಂತ್ಯಕ್ರಿಯೆಯನ್ನು ಸ್ಮಶಾನಗಳಲ್ಲಿ ಮಾಡಲು ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
Recommended Video
ಹೀಗಾಗಿ, ಕೊವಿಡ್ ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಜಿಲ್ಲಾಡಳಿತ ಪ್ರತ್ಯೇಕ ಸ್ಥಳವನ್ನು ನಿಗದಿ ಪಡಿಸಿದೆ. ಅಂತ್ಯಕ್ರಿಯೆ ವೇಳೆ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕಾಗಿದೆ.
At 4 crematoria reserved for #Covid_19 victims, staff have been asked to follow prescribed guidelines while handling such dead bodies.#ಕೋವಿಡ್19 ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕಾಗಿ #ಬಿಬಿಎಂಪಿ ಯು 4 ವಿದ್ಯುತ್ ಚಿತಾಗಾರಗಳನ್ನು ಮೀಸಲಿಟ್ಟಿದೆ. ಈ ವೇಳೆ ಸಿಬ್ಬಂದಿಗಳ ಸುರಕ್ಷತೆಗೆ ಕ್ರಮ ವಹಿಸಿದೆ. pic.twitter.com/9BdOCvfZvb
— BBMP Solid Waste Mgmt Special Commissioner (@BBMPSWMSplComm) July 25, 2020
ಇದೀಗ, ಬೆಂಗಳೂರಿನಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಕ್ರಿಯೆಗಾಗಿ ನಾಲ್ಕು ವಿದ್ಯುತ್ ಚಿತಾಗಾರವನ್ನು ಬಿಬಿಎಂಪಿ ನಿಗದಿ ಮಾಡಿದೆ. ಆರ್ ಆರ್ ನಗರ ವಲಯದಲ್ಲಿ ಕೆಂಗೇರಿ, ಯಲಹಂಕ ವಲಯದಲ್ಲಿ ಮೇಡಿ ಅಗ್ರಹಾರ, ಬೊಮ್ಮನಹಳ್ಳಿ ವಲಯದಲ್ಲಿ ಕೂಡ್ಲು ಹಾಗೂ ಮಹಾದೇವಪುರ ವಲಯದಲ್ಲಿ ಪಣತ್ತೂರು ಚಿತಾಗಾರದಲ್ಲಿ ಕೊವಿಡ್ ಮೃತದೇಹಗಳ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಈ ವೇಳೆ ಸಿಬ್ಬಂದಿಗಳು ಬಿಬಿಎಂಪಿ ಸೂಚಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕಾಗಿದೆ.
- ಸಿಬ್ಬಂದಿಗಳು ಕೈಗಳ ಶುಚಿತ್ವವನ್ನು ಸ್ಯಾನಿಟೈಸರ್ ಬಳಸಿ ಕಾಪಾಡಿಕೊಳ್ಳುವುದು
- ಸಿಬ್ಬಂದಿಗಳು ಕಡ್ಡಾಯವಾಗಿ ಪಿಪಿಇ ಕಿಟ್ಗಳನ್ನು ಬಳಸುವುದು
- ಶವಗಳನ್ನು ಸಾಗಿಸುವ ಸಮಯದಲ್ಲಿ ಉಪಯೋಗಿಸಲ್ಪಡುವ ಶಾರ್ಪ್ಗಳ ಸುರಕ್ಷಿತ ನಿರ್ವಹಣೆ
- ಮೃತ ದೇಹದ ನಿರ್ವಹಣೆ ಸಮಯದಲ್ಲಿ ಉಪಯೋಗಿಸುವ ಚೀಲ ಮತ್ತು ಸಲಕರಣೆಗಳನ್ನು ಸೋಂಕು ನಿವಾಣಾ ದ್ರವದಿಂದ ಸಿಂಪಡಣೆ ಮಾಡುವುದು
- ಶವವನ್ನು ಸಾಗಿಸುವ ವಾಹನವನ್ನು (ಚಿರಶಾಂತಿ ವಾಹನ) ಶವ ಸಂಸ್ಕಾರದ ನಂತರ ತಕ್ಷಣವೇ ಸೋಮಕು ನಿವಾರಣ ದ್ರವದಿಂದ ಸಿಂಪಡಣೆ ಮಾಡಿ ಶುಚಿಗೊಳಿಸುವುದು ಎಂದು ಬಿಬಿಎಂಪಿ ತಿಳಿಸಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications