ಬಿಬಿಎಂಪಿ ವ್ಯಾಪ್ತಿಯಿಂದ ಶಾಲಾ ಕಾಲೇಜು ಹೊರಗೆ?
ಬೆಂಗಳೂರು, ಫೆಬ್ರವರಿ 09: ಬಿಬಿಎಂಪಿಗೆ ನೀರು, ಸ್ವಚ್ಛತೆ ಕೆಲಸಗಳೇ ಸಾಕಷ್ಟಿದೆ. ಹೀಗಿರುವಾಗ ಶಾಲೆ ಕಾಲೇಜುಗಳನ್ನು ನಡೆಸಬೇಕೇ, ಬೇಡವೇ ಎಂಬ ಬಗ್ಗೆ ಆಯುಕ್ತ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆ ಬಿಜೆಪಿಯ ರಾಮಚಂದ್ರ ಗೌಡ, ಬಿಬಿಎಂಪಿ 11 ಕಾಲೇಜುಗಳನ್ನು ನಡೆಸುತ್ತಿದೆ. ಆದರೆ ಯಾವುದೇ ಕಾಲೇಜಿಗೆ ಪ್ರಾಂಶುಪಾಲರು ಇಲಲ್. ಹೀಗಾದರೆ ಎಷ್ಟರ ಮಟ್ಟಿಗೆ ಕಾಲೇಜುಗಳು ಉತ್ತಮವಾಗಿ ಕಾರ್ಯನಿರ್ವಹಿಸಬಲ್ಲದು, ಕಾಲೇಜುಗಳನ್ನು ಸರಿಯಾಗಿ ನಡೆಸಬೇಕು. ಪ್ರಂಶುಪಾಲರನ್ನು ನೇಮಕ ಮಾಡದ ಧೋರಣೆ ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸದಸ್ಯರ ಮಾತಿಗೆ ಉತ್ತರಿಸಿದ ಜಾರ್ಜ್, ಖಾಲಿ ಇರುವ ಪ್ರಾಂಶುಪಾಲರನ್ನು ನೇಮಕ ಮಾಡುವ ಬಗ್ಗೆ ಆಯುಕ್ತರ ಜತೆ ಚರ್ಚಿಸಲಾಗುವುದು, ಬಿಬಿಎಂಪಿಗೆ ಬೇರೆ ಬೇರೆ ಕೆಲಸಗಳು ಸಾಕಷ್ಟಿದೆ. ಹೀಗಿರುವಾಗ ಶಿಕ್ಷಣ ಸಂಸ್ಥೆಗಳ ನಡೆಸುವ ಜವಾಬ್ದಾರಿ ಬೇಕೆ ಎಂಬ ಪ್ರಶ್ನೆ ತಮಗೂ ಇದೆ. ಈ ಬಗ್ಗೆ ಆಯುಕ್ತರ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications