ಕೊಡಲಿ ಪೆಟ್ಟಿನಿಂದ ಕ್ವೀನ್ಸ್ ರಸ್ತೆಯ ಮರಗಳು ಬಚಾವ್!
ಪಶು ಸಂಗೋಪನೆ ಇಲಾಖೆಯಿಂದ ಕ್ವೀನ್ಸ್ ರಸ್ತೆಯಲ್ಲಿ ಆಗಬಹುದಿದ್ದ ಮರಗಳ ಕಟಾವಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಿನ್ನೆಲೆಯಲ್ಲಿ ಮರಗಳನ್ನು ಕತ್ತರಿಸಲು ತಾವು ನೀಡಿದ್ದ ಅನುಮತಿಯನ್ನು ಬಿಬಿಎಂಪಿಯ ಅರಣ್ಯ
ಬೆಂಗಳೂರು, ಜೂನ್ 17: ಪಶು ಸಂಗೋಪನೆ ಮತ್ತು ಪಶುವೈದ್ಯ ಸೇವೆಗಳ ಇಲಾಖೆಯ ಯೋಜನೆಯೊಂದರ ಹಿನ್ನೆಲೆಯಲ್ಲಿ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಮರಗಳಿಗೆ ಬೀಳಲಿದ್ದ ಕೊಡಲಿ ಪೆಟ್ಟು ಸದ್ಯದ ಮಟ್ಟಿಗೆ ದೂರವಾಗಿದೆ.
ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ಇಲಾಖೆ ಅಧಿಕಾರಿಗಳು ಈ ಹಿಂದೆ ಪಶು ಸಂಗೋಪನಾ ಇಲಾಖೆಗೆ ನೀಡಿದ್ದ ಮರಗಳ ಕಟಾವು ಅನುಮತಿಯನ್ನು ಹಿಂಪಡೆದಿದ್ದಾರೆ.

ಈ ಬಗ್ಗೆ ವಿವರಣೆ ನೀಡಿದ ಅರಣ್ಯ ಸಂರಕ್ಷಕ ಎನ್. ಶಾಂತ ಕುಮಾರ್, ''ಪಶು ಸಂಗೋಪನಾ ಇಲಾಖೆಯು ಕ್ವೀನ್ಸ್ ರಸ್ತೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕಟ್ಟುವ ಉದ್ದೇಶದಿಂದ ಮರಗಳಿಗೆ ಕೊಡಲಿ ಹಾಕುವ ಬಗ್ಗೆ ಅನುಮತಿ ಕೇಳಿತ್ತು. ಈ ಬಗ್ಗೆ ಅನುಮತಿಯೂ ನೀಡಲಾಗಿತ್ತು'' ಎಂದರು.
'ಈಗಾಗಲೇ ಇಲಾಖೆಯು ಆಸ್ಪತ್ರೆಯನ್ನು ಕಟ್ಟಲು ಮುಂದಾಗಿದೆ. ಇತ್ತೀಚೆಗೆ ಸ್ಥಳ ಪರಿಶೀಲನೆಗೆ ಹೋಗಿದ್ದ ತಮಗೆ (ಶಾಂತ ಕುಮಾರ್) ಇಲಾಖೆಯ ಉಪ ನಿರ್ದೇಶಕರಾದ ಜಿ. ನಾಗೇಂದ್ರ ಅವರು ಮರಗಳ ಕಟಾವಿನ ಬಗ್ಗೆ ಜನರೊಂದಿಗೆ ಮಾತನಾಡಿಲ್ಲ ಎಂದು ತಿಳಿದುಬಂತು. ಹಾಗಾಗಿ, ಮರಗಳ ಕಟಾವು ಅನುಮತಿ ಆದೇಶವನ್ನು ಹಿಂಪಡೆಯಲಾಗಿದೆ'' ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications