ಸಿಎಂ ಓಡಾಡುವ ರಸ್ತೆಯಲ್ಲೇ ಗುಂಡಿ, ರಿಪೇರಿ ಮಾಡಿ
ಬೆಂಗಳೂರು, ಆಗಸ್ಟ್ 07: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದೆನಿಸಿರುವ ರಸ್ತೆಗುಂಡಿಗೆ ಪರಿಹಾರ ಕಂಡುಕೊಳ್ಳಲು ಸತತ ಪ್ರಯತ್ನ ಮಾಡಲಾಗುತ್ತಿದೆ. ದೂರು ಸ್ವೀಕಾರ ಹಾಗೂ ಪರಿಹಾರಕ್ಕಾಗಿ ಮೊಬೈಲ್ ಅಪ್ಲಿಕೇಷನ್ ಬಳಕೆಯಲ್ಲಿದೆ. ಆದರೆ, ಎಷ್ಟೋ ಕಡೆಗಳಲ್ಲಿ ಸಮಸ್ಯೆಗಳು ಬಿಬಿಎಂಪಿ ಗಮನಕ್ಕೆ ಬರುವುದಿಲ್ಲ.
ಜೆಪಿ ನಗರದ ನಿವಾಸಿಯಾಗಿರುವ ಮಾನ್ಯ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಜಯನಗರದ ಸೌತ್ ಎಂಡ್ ಸರ್ಕಲ್ ನ ಸಿಗ್ನಲ್ ಬಳಿಯಲ್ಲೇ ರಸ್ತೆ ಗುಂಡಿ ಇನ್ನೂ ದುರಸ್ತಿಯಾಗಿಲ್ಲ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದಂತೆ ಬಂದ ಮಳೆಯಿಂದಾಗಿ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ಸೌತ್ ಎಂಡ್ ಸರ್ಕಲ್ ನ ಚಿತ್ರಗಳು ಇಲ್ಲಿವೆ...

ಬಿಬಿಎಂಪಿಯ 20 ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಮೊಬೈಲ್ ಮೂಲಕವೇ ನೀಡಬಹುದಾಗಿದೆ.ದೂರಿಗೆ ಸಂಬಂಧಪಟ್ಟಂತೆ ತೆಗೆದುಕೊಂಡ ಕ್ರಮಗಳ ವಿವರ ನಿಮ್ಮ ಮೊಬೈಲ್ಗೆ ಸಂದೇಶ ರೂಪದಲ್ಲಿ ಬರುತ್ತದೆ.

ಅಪ್ಲಿಕೇಶನ್ ಮೂಲಕ ಬರುವ ದೂರುಗಳನ್ನು ನಿರ್ವಹಣೆ ಮಾಡಲು 24 ಗಂಟೆಗಳ ಕಾಲವೂ ಕಾರ್ಯನಿರ್ವಹಣೆ ಮಾಡುವ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದೆ.
ಬಿಬಿಎಂಪಿ ಸಹಾಯ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು ಬಿಬಿಎಂಪಿ ವೆಬ್ಸೈಟ್ನಲ್ಲಿ ಲಭ್ಯವಿದೆ. 080-22660000 ಸಹಾಯವಾಣಿಗೆ ಕರೆ ಮಾಡಿ ಅಥವಾ 9480685700ಗೆ ವಾಟ್ಸಪ್ ಮೂಲಕ ರಸ್ತೆಗುಂಡಿ ಸಮಸ್ಯೆ ಬಗ್ಗೆ ಸಾರ್ವಜನಿಕರು ದೂರು ನೀಡಬಹುದಾಗಿದೆ.

ಇದಲ್ಲದೆ ಆನ್ ಲೈನ್ ಮೂಲಕ ದೂರು ನೀಡಿ, ದೂರಿನ ಪ್ರಗತಿ ಬಗ್ಗೆ ಟ್ರ್ಯಾಕ್ ಮಾಡಬಹುದಾಗಿದೆ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications