ಸಿಎಂ ಓಡಾಡುವ ರಸ್ತೆಯಲ್ಲೇ ಗುಂಡಿ, ರಿಪೇರಿ ಮಾಡಿ
ಬೆಂಗಳೂರು, ಆಗಸ್ಟ್ 07: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದೆನಿಸಿರುವ ರಸ್ತೆಗುಂಡಿಗೆ ಪರಿಹಾರ ಕಂಡುಕೊಳ್ಳಲು ಸತತ ಪ್ರಯತ್ನ ಮಾಡಲಾಗುತ್ತಿದೆ. ದೂರು ಸ್ವೀಕಾರ ಹಾಗೂ ಪರಿಹಾರಕ್ಕಾಗಿ ಮೊಬೈಲ್ ಅಪ್ಲಿಕೇಷನ್ ಬಳಕೆಯಲ್ಲಿದೆ. ಆದರೆ, ಎಷ್ಟೋ ಕಡೆಗಳಲ್ಲಿ ಸಮಸ್ಯೆಗಳು ಬಿಬಿಎಂಪಿ ಗಮನಕ್ಕೆ ಬರುವುದಿಲ್ಲ.
ಜೆಪಿ ನಗರದ ನಿವಾಸಿಯಾಗಿರುವ ಮಾನ್ಯ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಜಯನಗರದ ಸೌತ್ ಎಂಡ್ ಸರ್ಕಲ್ ನ ಸಿಗ್ನಲ್ ಬಳಿಯಲ್ಲೇ ರಸ್ತೆ ಗುಂಡಿ ಇನ್ನೂ ದುರಸ್ತಿಯಾಗಿಲ್ಲ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದಂತೆ ಬಂದ ಮಳೆಯಿಂದಾಗಿ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ಸೌತ್ ಎಂಡ್ ಸರ್ಕಲ್ ನ ಚಿತ್ರಗಳು ಇಲ್ಲಿವೆ...

ಬಿಬಿಎಂಪಿಯ 20 ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಮೊಬೈಲ್ ಮೂಲಕವೇ ನೀಡಬಹುದಾಗಿದೆ.ದೂರಿಗೆ ಸಂಬಂಧಪಟ್ಟಂತೆ ತೆಗೆದುಕೊಂಡ ಕ್ರಮಗಳ ವಿವರ ನಿಮ್ಮ ಮೊಬೈಲ್ಗೆ ಸಂದೇಶ ರೂಪದಲ್ಲಿ ಬರುತ್ತದೆ.

ಅಪ್ಲಿಕೇಶನ್ ಮೂಲಕ ಬರುವ ದೂರುಗಳನ್ನು ನಿರ್ವಹಣೆ ಮಾಡಲು 24 ಗಂಟೆಗಳ ಕಾಲವೂ ಕಾರ್ಯನಿರ್ವಹಣೆ ಮಾಡುವ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದೆ.
ಬಿಬಿಎಂಪಿ ಸಹಾಯ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು ಬಿಬಿಎಂಪಿ ವೆಬ್ಸೈಟ್ನಲ್ಲಿ ಲಭ್ಯವಿದೆ. 080-22660000 ಸಹಾಯವಾಣಿಗೆ ಕರೆ ಮಾಡಿ ಅಥವಾ 9480685700ಗೆ ವಾಟ್ಸಪ್ ಮೂಲಕ ರಸ್ತೆಗುಂಡಿ ಸಮಸ್ಯೆ ಬಗ್ಗೆ ಸಾರ್ವಜನಿಕರು ದೂರು ನೀಡಬಹುದಾಗಿದೆ.

ಇದಲ್ಲದೆ ಆನ್ ಲೈನ್ ಮೂಲಕ ದೂರು ನೀಡಿ, ದೂರಿನ ಪ್ರಗತಿ ಬಗ್ಗೆ ಟ್ರ್ಯಾಕ್ ಮಾಡಬಹುದಾಗಿದೆ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications