ಆಧಾರ್ ಕಾರ್ಡ್ ಸಮಸ್ಯೆಗೆ ಕೊನೆ: ಪ್ರತಿ ವಾರ್ಡ್ನಲ್ಲೂ ಅಪ್ಡೇಟ್ ಸೆಂಟರ್
ಬೆಂಗಳೂರು, ಜು.15: ಇನ್ನುಮುಂದೆ ಆಧಾರ್ ಕಾರ್ಡ್ ಅಪಡೇಟ್ಗೆ ಆಧಾರ್ ಕೇಂದ್ರಗಳನ್ನು ಹುಡುಕಿಕೊಂಡ ಅಲೆಯಬೇಕಿಲ್ಲ, ಪ್ರತಿ ಬಿಬಿಎಂಪಿ ವಾರ್ಡ್ನಲ್ಲೂ ಅಪ್ಡೇಟ್ ಕೇಂದ್ರಗಳನ್ನು ಇ-ಆಡಳಿತ ಇಲಾಖೆಯು ಆರಂಭಿಸುತ್ತಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೆಲವು ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ. ಕೆಲವೊಂದು ಜನರ ಪ್ರಮಾಣಪತ್ರ. ಮೊಬೈಲ್ ಸೇವೆ, ಪಿಂಚಣಿ ಮತ್ತಿತರೆ ಸೇವೆಗಳಿಗೆ ಅದು ಅನಿವಾರ್ಯವೂ ಆಗಿಬಿಟ್ಟಿದೆ. ಇಂಥ ಆಧಾರ್ ಕಾರ್ಡ್ನಲ್ಲಿ ಆಗಿರುವ ಸಣ್ಣಪುಟ್ಟ ದೋಷಗಳನ್ನು ಸರಿಪಡಿಸಲು ಕಷ್ಟ ಪಡಬೇಕಾಗಿತ್ತು.
ನಗರದಲ್ಲಿ ಸದ್ಯ 150 ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾತ್ರ ಆಧಾರ್ ನೋಂದಣಿ ಮತ್ತು ಅಪ್ಡೇಟ್ ಸೌಲಭ್ಯವಿದೆ. ಅಲ್ಲದೆ 8 ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ಈ ಸೇವೆ ಇದೆ.

100 ಕ್ಕೂ ಅಧಿಕ ಬೇರೆ ಬೇರೆ ಸೇವೆ ನೀಡುವ ಬೆಂಗಳೂರು ಒಒನ್ ಕೇಂದ್ರದಲ್ಲಿ ದಿನಕ್ಕೆ 25-30 ಮಂದಿಗೆ ಆಧಾರ್ ಸೇವೆ ಕಲ್ಪಿಸಲಾಗುತ್ತದೆ. ಕೆಲ ಕೇಂದ್ರಗಳಲ್ಲಿ ಟೋಕನ್ ನೀಡಲಾಗುತ್ತಿದೆ. ಹೀಗಾಗಿ ಸಣ್ಣಪುಟ್ಟ ತಿದ್ದುಪಡಿ ಐದಾರು ದಿನ ಬೆಂಗಳೂರು ಒನ್ ಕೇಂದ್ರಗಳಿಗೆ ಅಲೆದಾಡಬೇಕಾಗುತ್ತಿತ್ತು.
ಅದೂ ನಿಗದಿತ ಕಾಲಾವಧಿಯೊಳಗೆ ಕೆಲಸ ಆಗುತ್ತಿರಲಿಲ್ಲ. ಈ ಎಲ್ಲ ಸಮಸ್ಯೆಗಳ ನಿವಾರಣೆಗಾಗಿಯೇ ಇ-ಆಡಳಿತ ಇಲಾಖೆಯು ವಾರ್ಡ್ ಕಚೇರಿಗಳಲ್ಲಿ ಆಧಾರ್ ಅಪ್ಡೇಟ್ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಿದೆ.
ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಿಂದೆ ಖಾಸಗಿ ಏಜೆನ್ಸಿಗಳನ್ನು ನಿಯೋಜಿಸಲಾಗಿತ್ತು.
ಅವರು ಹಣ ಸುಲಿಗೆ ಮಾಡಿರುವ ಜತೆಗೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳಿಗೆ ಆಧಾರ್ ಮಾಡಿಕೊಟ್ಟಿದ್ದರು ಎನ್ನುವ ಆರೋಪಗಳು ಕೇಳಿ ಬಂದಿವೆ. ಹಾಗಾಗಿ ಖಾಸಿ ಏಜೆನ್ಸಿಗಳ ಸೇವೆಯನ್ನು ರದ್ದುಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications