ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಸಾರ್ ಅಹಮದ್ ಪುತ್ರನಿಗೆ ಕ್ಯಾನ್ಸರ್: ಬಿಬಿಎಂಪಿಯಿಂದ ಚಿಕಿತ್ಸೆಗೆ ನೆರವು

|
Google Oneindia Kannada News

ಬೆಂಗಳೂರು, ಜನವರಿ 8: ಕ್ಯಾನ್ಸರ್‌ನಿಂದ ಬಳಲುತ್ತಿರುವ ಕವಿ ನಿಸಾರ್ ಅಹಮದ್ ಅವರ ಪುತ್ರ ನವೀದ್ ಅವರ ಚಿಕಿತ್ಸೆಗೆ ಬೆಂಗಳೂರು ಮಹಾನಗರ ಪಾಲಿಕೆ ಸಹಾಯ ಹಸ್ತ ಚಾಚಿದೆ.

ನವೀದ್ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಬಿಎಂಪಿ 10 ಲಕ್ಷ ರೂ ಚೆಕ್ ವಿತರಿಸಿದೆ.

BBMP To Provide Medical Assistance To Nisar Ahmed Son

ಈ ವೇಳೆ ಉಪ ಮೇಯರ್ ರಾಮಮೋಹನ್ ರಾಜು ಹಾಗೂ ಮಾಜಿ ಉಪಮೇಯರ್ ಎಲ್.ಶ್ರೀನಿವಾಸ್ ಉಪಸ್ಥಿತರಿದ್ದರು. ಕವಿ ನಿಸಾರ್ ಅಹಮದ್ ಕೂಡ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗಾಗಿ ಬಿಬಿಎಂಪಿಯು 20 ಲಕ್ಷ ರೂ ನೀಡಲು ಮುಂದಾಗಿದೆ. ಪಾಲಿಕೆ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಂಡಿದೆ.

English summary
The Bruhat Bengaluru Mahanagara Palike Given 10 lakh medical assistance to poet Nisar Ahmed Son Who Is Suffering From Cancer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X