ಎಸಿಬಿ ದಾಳಿ: ಬಿಡಿಎ 'ಶ್ರೀಮಂತ' ಎಂಜಿನಿಯರ್ ಗೌಡಯ್ಯ ಅಮಾನತು

ಬೆಂಗಳೂರು, ಅಕ್ಟೋಬರ್ 16: ಇತ್ತೀಚೆಗೆ ಬೆಂಗಳೂರಲ್ಲಿ ಎಸಬಿ ದಾಳಿಗೆ ಒಳಗಾಗಿದ್ದ ಬಿಡಿಎ ಅಧಿಕಾರಿ ಗೌಡಯ್ಯ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಅಕ್ಟೋಬರ್ 5ರಂದು ಬೆಂಗಳೂರಿನ ಎರಡು ಕಡೆ ಎಸಿಬಿ ಬೃಹತ್ ದಾಳಿ ನಡೆಸಿತ್ತು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಯಾಗಿದ್ದರು, ಅರು ತಮ್ಮ ಕುಟುಂಬದ ಹೆಸರಿನಲ್ಲಿ 2 ಮನೆ 8, ನಿವೇಶನ, 14 ಅಪಾರ್ಟ್ ಮೆಂಟ್, 3 ಕೆಜಿ ಚಿನ್ನ, 10 ಕೆಜಿ ಬೆಳ್ಳಿ, 3 ಕಾರು, 3 ದ್ವಿಚಕ್ರ ವಾಹನ, 75 ಲಕ್ಷ ನಗದು, 30 ಲಕ್ಷ ವಿವಿಧ ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿದ್ದರು. ಅವರ ಮಾವನ ಮನೆಯಲ್ಲಿ 4.5 ಕೆಜಿ ಚಿನ್ನಾಭರಣ ಲಭ್ಯವಾಗಿತ್ತು.

BDA engineer N.G.Gowdaiah suspended following ACB raid

ಮೈಸೂರು ದಸರಾ - ವಿಶೇಷ ಪುರವಣಿ

ಇಷ್ಟೇ ಅಲ್ಲದೆ ಅಂದು ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್. ಸ್ವಾಮಿ ಅವರ ಮನೆ ಮೇಲೂ ಎಸಿಬಿ ಪೊಲೀಸರು ದಾಳಿ ನಡೆಸಿದ್ದು, ಕುಟುಂಬಸ್ಥರ ಹೆಸರಿನಲ್ಲಿದ್ದ 8 ಮನೆ, 10 ನಿವೇಶನಗಳು, ವಿವಿಧೆಡೆ 10 ಎಕರೆ ಕೃಷಿ ಭೂಮಿ, ಚಿನ್ನ 1.6ಕೆಜಿ, 4 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಈ ಎರಡು ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಸಂಪಾದಿಸಿರುವ ಮಾಹಿತಿಮಮೇರೆಗೆ ಅವರಿಗೆ ಸಂಬಂಧಿಸಿದ ಎಂಟು ಕಡೆಗಳಲ್ಲಿ ದಾಳಿ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+