ಅರ್ಕಾವತಿ ಬಡಾವಣೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಜಮೀನು: ಬಿಡಿಎ
ಬೆಂಗಳೂರು,ನವೆಂಬರ್ 03: ಅರ್ಕಾವತಿ ಲೇಔಟ್ನಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ರೂಪವಾಗಿ 450 ಎಕರೆ ಭೂಮಿ ನೀಡಲು ಬಿಡಿಎ ಮುಂದಾಗಿದೆ.
2003-2004ರಲ್ಲಿ ಬಿಡಿಎ 11,000 ಸೈಟ್ಗಳೊಂದಿಗೆ ವಿನ್ಯಾಸವನ್ನು ಯೋಜಿಸಿತ್ತು. ಇದಕ್ಕಾಗಿ 1,806 ಎಕರೆ ಭೂಮಿಯಲ್ಲಿ ಲೇಔಟ್ ನಿರ್ಮಿಸಿ, 8,814 ಅರ್ಜಿದಾರರಿಗೆ ನಿವೇಶನ ನೀಡಿತ್ತು.
2004 ರಿಂದ 2014ರವರೆಗೆ ಹೊರಡಿಸಿದ ಸರಣಿ ಡಿನೋಟಿಫಿಕೇಷನ್ ಆದೇಶ 300 ಭೂ ಮಾಲಿಕರು ಮತ್ತು 3,230 ನಿವೇಶನ ಮಾಲಿಕರ ಮೇಲೆ ಪರಿಣಾಮ ಬೀರಿತ್ತು.

ಈ ನಿಟ್ಟಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ 64 ಲೇಔಟ್ಗಳಲ್ಲಿ ಯಾವುದಾದರೂ ಖಾಲಿ ಇರುವ ಭೂಮಿಯನ್ನು ಹಸ್ತಾಂತರಿಸಲು ಯೋಜಿಸಿದೆ ಅಥವಾ ಅರ್ಕಾವತಿಯಲ್ಲಿ ಇನ್ನೂ 450 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಭೂಮಿ ಕಳೆದುಕೊಂಡವರಿಗೆ ನೀಡಲಿದೆ.
ಇತ್ತೀಚೆಗೆ ನಾವು ಬಿಡಿಎ ಬೋರ್ಡ್ ಮೀಟಿಂಗ್ ನಡೆಸಿದ್ದು, ನಾವು ಅವರನ್ನು ಅನೇಕ ಹಳ್ಳಿಗಳಲ್ಲಿ ಗುರುತಿಸಿದ್ದೇವೆ ಮತ್ತು ಪ್ರಾಥಮಿಕ ಅಧಿಸೂಚನೆಯನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಸಮಸ್ಯೆಯನ್ನು ಪರಿಹರಿಸಲು ಈ ಆಯ್ಕೆಗಳು ಮುಂದಾಗಿವೆ ಎಂದು ಇಬ್ಬರು ಉನ್ನತ ಬಿಡಿಎ ಅಧಿಕಾರಿಗಳು ದೃಢಪಡಿಸಿದ್ದಾರೆ.
ಕೊರೊನಾ ವ್ಯಾಪಕವಾಗಿ ಹರಡುವವರೆಗೆ ಅಂದರೆ ಮಾರ್ಚ್ ವರೆಗೆ ರೈತರು ಬಿಡಿಎ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದರು.
64 ಲೇಔಟ್ ನಲ್ಲಿರುವ ನಮ್ಮ ಆಸ್ತಿಗಳ ಲೆಕ್ಕ ಶೋಧನೆಯನ್ನು ಆರಂಭಿಸಿದ್ದೇವೆ, ಅವುಗಳಲ್ಲಿ ಹೆಚ್ಚಿನವುಗಳನ್ನು ಅಭಿವೃದ್ಧಿ ಪಡಿಸಿ, ಬಿಬಿಎಂಪಿಗೆ ಹಸ್ತಾಂತರಿಸಿದ್ದೇವೆ, ಕೆಲವು ಖಾಲಿಯಿದ್ದು ಇನ್ನೂ ಕೆಲವು ಸಿಎಂ ನಿವೇಶನಗಳು ನಮ್ಮ ಬಳಿಯೇ ಇವೆ.
ನಮಗೆ ಅಗತ್ಯ ಭೂಮಿ ಸಿಕ್ಕರೇ ಅರ್ಕಾವತಿ ಬಡಾವಣೆಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗಾಗಿ ನೀಡುತ್ತೇವೆ ಎಂದು ಬಿಡಿಎ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅರ್ಕಾವತಿ ಬಡಾವಣೆಯಲ್ಲಿಯೇ 450 ಎಕರೆ ಭೂಮಿ ಸ್ವಾದೀನ ಪಡಿಸಿಕೊಳ್ಳಲು ನಾವು ಚಿಂತಿಸುತ್ತಿದ್ದೇವೆ, ಅದು ಸಿಕ್ಕರೆ ಪ್ಲಾನ್ ಬಿ ರೆಡಿಯಾಗಲಿದೆ, ಈ ಪ್ಲಾನ್ ಅಡಿಯಲ್ಲಿ ಜಮೀನು ಕಳೆದುಕೊಂಡವರಿಗೆ ಭೂಮಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ












Click it and Unblock the Notifications