ಫೋನ್ ನಂಬರ್ ಶೇರ್ ಮಾಡುವಾಗ ಹುಷಾರ್: ಭಾಸ್ಕರ್ ರಾವ್ ಟ್ವೀಟ್
ಬೆಂಗಳೂರು, ಡಿಸೆಂಬರ್ 15: ಟ್ವೀಟ್ಟರ್ ನಲ್ಲಿ ಕ್ರಿಯಾಶೀಲರಾಗಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸಾರ್ವಜನಿಕ ಅರಿವು ಮೂಡಿಸುವುದರಲ್ಲಿ ಮುಂದು. ಜನಸ್ನೇಹಿ ಟ್ವೀಟ್ ಮೂಲಕ ಸೈಬರ್ ಕ್ರೈಂ ನಡೆಯುವುದನ್ನು ತಡೆಯಲು ಜಾಗೃತಿ ಮೂಡಿಸುತ್ತಿದ್ದಾರೆ.
ಈಗ ಪೊಲೀಸ್ ಆಯುಕ್ತರು, ಸೈಬರ್ ಕ್ರೈಮ್ ತಡೆಗಟ್ಟಲು ಜನರು ಏನುಮಾಡಬೇಕು ಎಂಬುದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಸೈಬರ್ ಕ್ರೈಂ ತಡೆಯಲು ಮೊದಲನೆಯದಾಗಿ, ನಿಮ್ಮ ಮೊಬೈಲ್ ನಂಬರ್ ಗಳನ್ನು ಮಾಲ್ ಅಥವಾ ಶಾಪ್ ಗಳಲ್ಲಿ ಶೇರ್ ಮಾಡಬೇಡಿ, ಅವರೂ ಕೇಳಿದರೂ ನಂಬರ್ ಕೊಡಬೇಡಿ ಎಂದು ಸಲಹೆ ನೀಡಿದ್ದಾರೆ.

ನಿಮ್ಮ ಮೊಬೈಲ್ ನಂಬರ್ ಶೇರ್ ಮಾಡುವುದರಿಂದ ನಿಮ್ಮ ನಂಬರ್ ಡೇಟಾ ಆಗಿ ಮಾರಾಟವಾಗುತ್ತದೆ, ಅದರಿಂದ ಸೈಬರ್ ವಂಚನೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ ಮೊಬೈಲ್ ಫೋನ್ ನಂಬರ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಹ ಹಂಚಿಕೊಳ್ಳಬೇಡಿ ಎಂದಿದ್ದಾರೆ.
— Bhaskar Rao IPS (@deepolice12) December 15, 2019
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications